ಕೋವಿಡ್ – 19 ಸಾಂಕ್ರಾಮಿಕ ರೋಗ ನಿರ್ವಹಣೆಯ ವೇಳೆ ನಡೆದಿರಬಹುದಾದ ಅವ್ಯವಹಾರಗಳ ತನಿಖೆಗೆ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಡಿ ಕುನ್ನಾ ಅವರ ನೇತೃತ್ವದ ವಿಚಾರಣಾ ಆಯೋಗವು ತನ್ನ ಮೊದಲ ವರದಿ ನೀಡಿದೆ. ಸದರಿ ವರದಿಯಲ್ಲಿ ಬೃಹತ್ ಪ್ರಮಾಣದ ಹಗರಣ ನಡೆದಿರುವುದಾಗಿ ಉಲ್ಲೇಖಿಸಿದ್ದು, ಈ ಕುರಿತು ಕ್ರಮ ಕೈಗೊಳ್ಳಬಹುದೆಂದು ತಿಳಿಸಲಾಗಿದೆ. ಈ ನಿಟ್ಟಿನಲ್ಲಿ ಪರಿಶೀಲಿಸಿ, ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟದ ಉಪಸಮಿತಿಯನ್ನು ರಚಿಸಿ, ಆದೇಶಿಸಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಸಮಿತಿಯಲ್ಲಿ ಯಾರೆಲ್ಲಾ ಇದ್ದಾರೆ..?
ಡಾ.ಜಿ.ಪರಮೇಶ್ವರ್, ದಿನೇಶ್ ಗುಂಡೂರಾವ್, ಹೆಚ್.ಕೆ.ಪಾಟೀಲ್, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್, ಶರಣ್ ಪ್ರಕಾಶ್ ಪಾಟೀಲ್ ಒಳಗೊಂಡಿದ್ದಾರೆ.
ಇದೇ ಏಪ್ರಿಲ್ ತಿಂಗಳಾಂತ್ಯಕ್ಕೆ ರೈತರಿಗೆ ಭೂ ಮಂಜೂರು ಮಾಡುವ ಬಗರ್ ಹುಕುಂ ಸಮತಿ ಸಭೆಯನ್ನು ಮಾಡಲಾಗುವುದು, ಸಭೆಯಲ್ಲಿ ಕನಿಷ್ಟ 100…
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ಪರವಾನಗಿ ಭೂ ಮಾಪಕರು ಎರಡು ತಿಂಗಳಿಂದ ಮುಷ್ಕರ ಹೂಡಿರುವುದರಿಂದ ಭೂ ಮಾಪನ ಇಲಾಖೆಯ…
ಕೇಂದ್ರ ಸರ್ಕಾರ ಕಳೆದ ಒಂದು ದಶಕದಿಂದ ವಿವಿಧ ಯೋಜನೆಗಳ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಒಂದೊಂದೆ ಹೆಜ್ಜೆ ಇಟ್ಟುಕೊಂಡು ಬರುತ್ತಿದೆ ಎಂದು…
ಆಶಾ ಭೋಸ್ಲೆ..... ಸಂಗೀತ ಎಂಬ ಮಾಂತ್ರಿಕ ಮತ್ತು ಭಾವನಾತ್ಮಕ ಹಾಗೂ ಭ್ರಮಾತ್ಮಕ ಶಕ್ತಿಯ ಉತ್ತುಂಗ ಧ್ವನಿಯೊಂದು ನಮ್ಮನ್ನಗಲಿದ ಸಂದರ್ಭದಲ್ಲಿ...... ಶಬ್ದ…
Effektives Schreiben von Hausarbeiten Das Schreiben von Hausarbeiten kann für viele Studierende eine große Herausforderung…
ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…