ಕೋವಿಡ್ – 19 ಸಾಂಕ್ರಾಮಿಕ ರೋಗ ನಿರ್ವಹಣೆಯ ವೇಳೆ ನಡೆದಿರಬಹುದಾದ ಅವ್ಯವಹಾರಗಳ ತನಿಖೆಗೆ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಡಿ ಕುನ್ನಾ ಅವರ ನೇತೃತ್ವದ ವಿಚಾರಣಾ ಆಯೋಗವು ತನ್ನ ಮೊದಲ ವರದಿ ನೀಡಿದೆ. ಸದರಿ ವರದಿಯಲ್ಲಿ ಬೃಹತ್ ಪ್ರಮಾಣದ ಹಗರಣ ನಡೆದಿರುವುದಾಗಿ ಉಲ್ಲೇಖಿಸಿದ್ದು, ಈ ಕುರಿತು ಕ್ರಮ ಕೈಗೊಳ್ಳಬಹುದೆಂದು ತಿಳಿಸಲಾಗಿದೆ. ಈ ನಿಟ್ಟಿನಲ್ಲಿ ಪರಿಶೀಲಿಸಿ, ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟದ ಉಪಸಮಿತಿಯನ್ನು ರಚಿಸಿ, ಆದೇಶಿಸಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಸಮಿತಿಯಲ್ಲಿ ಯಾರೆಲ್ಲಾ ಇದ್ದಾರೆ..?
ಡಾ.ಜಿ.ಪರಮೇಶ್ವರ್, ದಿನೇಶ್ ಗುಂಡೂರಾವ್, ಹೆಚ್.ಕೆ.ಪಾಟೀಲ್, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್, ಶರಣ್ ಪ್ರಕಾಶ್ ಪಾಟೀಲ್ ಒಳಗೊಂಡಿದ್ದಾರೆ.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…