ಕೌಟುಂಬಿಕ ಕಲಹ ಹಿನ್ನೆಲೆ ಕುಟುಂಬ ಸದಸ್ಯರ ಜಗಳದಲ್ಲಿ ಮನೆಗೆ ಬೆಂಕಿ ಬಿದ್ದಿದೆ. ಎರಡು ಅಂತಸ್ತಿನ ಮನೆ ಹೊತ್ತಿ ಉರಿದಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಕರೇನಹಳ್ಳಿಯ ಶ್ರೀಕೊಂಗಾಡಿಯಪ್ಪ ಕಾಲೇಜ್ ಬಳಿ ಇಂದು ಸಂಜೆ ಘಟನೆ ನಡೆದಿದೆ.
ಬೆಂಕಿ ಅವಘಡದಲ್ಲಿ ಗೌತಮ್ ರವರಿಗೆ ಸೇರಿದ ಮನೆ ಹೊತ್ತಿ ಉರಿದಿದೆ, ಬೆಂಕಿ ಜ್ವಾಲೆಗೆ ಎರಡು ಅಂತಸ್ತಿನ ಮನೆ ಹೊತ್ತಿ ಉರಿದಿದ್ದು, ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನ ನಂದಿಸಿದ್ದಾರೆ.
ಅವಘಡದಲ್ಲಿ ಮನೆಯಲ್ಲಿ ವಸ್ತುಗಳು ಬೆಂಕಿಗಾಹುತಿಯಾಗಿದ್ದು, ಅಪಾರ ಪ್ರಮಾಣದ ನಷ್ಟವಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…