ಕೌಟುಂಬಿಕ ಕಲಹ ಹಿನ್ನೆಲೆ ಕುಟುಂಬ ಸದಸ್ಯರ ಜಗಳದಲ್ಲಿ ಮನೆಗೆ ಬೆಂಕಿ ಬಿದ್ದಿದೆ. ಎರಡು ಅಂತಸ್ತಿನ ಮನೆ ಹೊತ್ತಿ ಉರಿದಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಕರೇನಹಳ್ಳಿಯ ಶ್ರೀಕೊಂಗಾಡಿಯಪ್ಪ ಕಾಲೇಜ್ ಬಳಿ ಇಂದು ಸಂಜೆ ಘಟನೆ ನಡೆದಿದೆ.
ಬೆಂಕಿ ಅವಘಡದಲ್ಲಿ ಗೌತಮ್ ರವರಿಗೆ ಸೇರಿದ ಮನೆ ಹೊತ್ತಿ ಉರಿದಿದೆ, ಬೆಂಕಿ ಜ್ವಾಲೆಗೆ ಎರಡು ಅಂತಸ್ತಿನ ಮನೆ ಹೊತ್ತಿ ಉರಿದಿದ್ದು, ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನ ನಂದಿಸಿದ್ದಾರೆ.
ಅವಘಡದಲ್ಲಿ ಮನೆಯಲ್ಲಿ ವಸ್ತುಗಳು ಬೆಂಕಿಗಾಹುತಿಯಾಗಿದ್ದು, ಅಪಾರ ಪ್ರಮಾಣದ ನಷ್ಟವಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…