ಕೋಲಾರ: ಕೌಟುಂಬಿಕ ಕಲಹ ಹಿನ್ನೆಲೆ, ಕೃಷಿ ಹೊಂಡಕ್ಕೆ ಹಾರಿ ಗೃಹಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಕೊಡಿಚೆರುವು ಗ್ರಾಮದಲ್ಲಿ ನಡೆದಿದೆ.
ಕೊಡಿಚೆರುವು ಗ್ರಾಮದ ನಿವಾಸಿ ವರಲಕ್ಷ್ಮಿ (35) ಮೃತ ಮಹಿಳೆ.
ಗ್ರಾಮದ ಹೊರಲವಲಯದ ಕೃಷಿಹೊಂಡದಲ್ಲಿ ಮಹಿಳೆ ಶವ ಪತ್ತೆಯಾಗಿದೆ.
ಕೌಟುಂಬಿಕ ಕಲಹದಿಂದ ಕೃಷಿಹೊಂಡಕ್ಕೆ ಬಿದ್ದು ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಶಂಕೆವ್ಯಕ್ತವಾಗಿದೆ.
ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…
ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…
ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…
ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…
ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…
ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…