ಕ್ಯಾಂಟರ್‌ ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ‌: ಬೆಸ್ಕಾಂ ಸಿಬ್ಬಂದಿ ಸಾವು

ಕ್ಯಾಂಟರ್‌ ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ‌ ಸಂಭವಿಸಿ ಬೆಸ್ಕಾಂ ಸಿಬ್ಬಂದಿ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ನಂದಿ ಮೋರಿ ಬಳಿ ಭಾನುವಾರ ರಾತ್ರಿ ಸಂಭವಿಸಿದೆ.

ಬೆಸ್ಕಾಂ ನಗರ ಉಪವಿಭಾಗದ ಕಂದಾಯ ವಿಭಾಗದಲ್ಲಿ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ಕೆ.ಎಲ್.ರಘುನಂದನ್ ಮೃತರು.
ಭಾನುವಾರ ರಾತ್ರಿ 10.30 ರ ಸುಮಾರಿಗೆ ನಂದಿ‌ ಮೋರಿ ಕಡೆಯಿಂದ ಬರುತ್ತಿದ್ದಾಗ ಎದುರಿನಿಂದ‌ ಬಂದ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ತಕ್ಷಣವೇ ಕ್ಯಾಂಟರ್ ಚಾಲಕ ಅಂಬುಲೆನ್ಸ್ ಕರೆಸಿ, ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ತೀವ್ರ ಗಾಯಗೊಂಡಿದ್ದ ರಘುನಂದನ್ ಮೃತಪಟ್ಟಿದ್ದಾರೆ.

ರಘುನಂದನ್ ಅವರು ಮೂಲತಃ ಕನಕಪುರದವರಾಗಿದ್ದು, ಕೆಲಸದ ನಿಮಿತ್ತ ಇಲ್ಲಿಯೇ ವಾಸವಾಗಿದ್ದರು. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

“ರೆಕಾರ್ಡ್ ಮಾಡಲು ನೀಡಿದ ಒಪ್ಪಿಗೆಯು ಪ್ರಸಾರ ಮಾಡಲು ನೀಡಿದ ಒಪ್ಪಿಗೆಯಲ್ಲ” – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್‌ಟಾರ್ಷನ್ ಹಾಗೂ ಬ್ಲ್ಯಾಕ್‌ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…

17 hours ago

ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ನೋಂದಣಿಗೆ ಕರೆ

ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…

1 day ago

ತಮ್ಮನ ಮೇಲೆ ಅಣ್ಣನಿಂದ ಗುಂಡಿನ ದಾಳಿ..?

ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲು ಮ್ಯಾರಥಾನ್: ಎಸ್‌ಪಿ ಚಂದ್ರಕಾಂತ್ ಎಂ.ವಿ

ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…

2 days ago

ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…

2 days ago

ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ

ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…

2 days ago