Categories: ಆರೋಗ್ಯ

ಕ್ಯಾನ್ಸರ್‌ನನ್ನು ಪೂರ್ವದಲ್ಲಿಯೇ ಪತ್ತೆಹಚ್ಚಲು ನಾವೆಲ್‌-ಬಯೋಮಾರ್ಕರ್‌ ಡಯಾಗ್ನಾಸ್ಟಿಕ್‌ ನನ್ನು ಪರಿಚಯಿಸಿದ ಎಚ್‌ಸಿಜಿ

ಬೆಂಗಳೂರು: ಪ್ರಾಥಮಿಕ ಕ್ಯಾನ್ಸರ್‌ ಹಾಗೂ ಮರುಕಳಿಸುವ ಕ್ಯಾನ್ಸರ್‌ನನ್ನು ಪೂರ್ವದಲ್ಲಿಯೇ ಪತ್ತೆ ಹಚ್ಚಲು ಇದೇ ಮೊದಲ ಬಾರಿಗೆ ಎಚ್‌ಸಿಜಿ ಕ್ಯಾನ್ಸರ್‌ ಸೆಂಟರ್‌ ಹಾಗೂ ಟ್ರುಕನ್ ಡಯಾಗ್ನೋಸ್ಟಿಕ್ಸ್ ಪ್ರೈವೇಟ್ ಲಿಮಿಟೆಡ್‌ ಸಹಯೋಗದೊಂದಿಗೆ “ನಾವೆಲ್‌-ಬಯೋಮಾರ್ಕರ್‌ ಡಯಾಗ್ನಾಸ್ಟಿಕ್‌” ಟೆಸ್ಟ್‌ನನ್ನು ಸಂಶೋಧಿಸಿದೆ.

ಈ ನೂತನ ಸಂಶೋಧನ ಸಹಯೋಗದಿಂದ ಕ್ಯಾನ್ಸರ್‌ ಬರುವ ಮುನ್ನ ಹಾಗೂ ಮರುಕಳಿಸುವ ಕ್ಯಾನ್ಸರ್‌ನನ್ನು ಪೂರ್ವದಲ್ಲಿಯೇ ನಿಖರವಾಗಿ ಪತ್ತೆ ಹಚ್ಚುವ ನಾವೆಲ್‌-ಬಯೋಮಾರ್ಕರ್‌ ಡಯಾಗ್ನಾಸ್ಟಿಕ್‌ ಟೆಸ್ಟ್‌ ಸಹಕಾರಿಯಾಗಲಿದೆ. ಇದಷ್ಟೇ ಅಲ್ಲದೆ, ಯಾವುದೇ ರೀತಿಯ ಕ್ಯಾನ್ಸರ್‌ ಆಗಿದ್ದರೂ ಅದಕ್ಕೆ ನಿಖರವಾದ ಹಾಗೂ ಪರಿಣಾಮಕಾರಿಯ ಚಿಕಿತ್ಸೆಯನ್ನು ಈ ನಾವೆಲ್‌ ಬಯೋಮಾರ್ಕರ್‌ ಡಯಾಗ್ನಾಸ್ಟಿಕ್‌ ಟೆಸ್ಟ್‌ ಮೌಲ್ಯೀಕರಿಸಲಿದೆ.

ಈ ಸಹಭಾಗಿತ್ವದ ಅಡಿಯಲ್ಲಿ, ಟ್ರುಕನ್ ಅಭಿವೃದ್ಧಿಪಡಿಸಿದ ಹೊಸ ಕ್ಯಾನ್ಸರ್ ರೋಗನಿರ್ಣಯ ಪರೀಕ್ಷೆಗಳ ಮೇಲೆ ಹೆಚ್ಚು ಮೌಲ್ಯಮಾಪನದ ಅಧ್ಯಯನ ನಡೆಸಲು HCG ಮತ್ತು ಟ್ರುಕನ್ ಒಟ್ಟಾಗಿ ಕೆಲಸ ಮಾಡಲಿವೆ. ಈ ಪರೀಕ್ಷೆಗಳು ಮುಂದಿನ-ಪೀಳಿಗೆಗೆ ಹೆಚ್ಚು ಉಪಯುಕ್ತವಾಗಲಿದ್ದು, ನೋವೆಲ್‌ ಬಯೋಮಾರ್ಕರ್-ಚಾಲಿತ ಡಯಾಗ್ನೋಸ್ಟಿಕ್ಸ್ ಸೇರಿದಂತೆ ಸುಧಾರಿತ ತಂತ್ರಗಳನ್ನು ಬಳಸಿಕೊಳ್ಳುತ್ತವೆ,
ಪ್ರಾಥಮಿಕ ಮತ್ತು ಮರುಕಳಿಸುವ/ಮೆಟಾಸ್ಟಾಟಿಕ್ ಕ್ಯಾನ್ಸರ್ ಪತ್ತೆಹಚ್ಚುವಿಕೆಯನ್ನು ಸಕ್ರಿಯಗೊಳಿಸಲು, ಪೂರ್ವ-ಚಿಕಿತ್ಸೆಯ ಮುನ್ಸೂಚನೆ ಮತ್ತು ಕೀಮೋ ಅಥವಾ ಉದ್ದೇಶಿತ ಚಿಕಿತ್ಸೆಗೆ ಒಳಗಾಗುವ ರೋಗಿಗಳನ್ನು ಮೇಲ್ವಿಚಾರಣೆ ಮಾಡಲಾಗುತ್ತವೆ. ಈ ಅಧ್ಯಯನಗಳ ಫಲಿತಾಂಶವು ಈ ಪರೀಕ್ಷೆಯ ಕ್ಲಿನಿಕಲ್ ಉಪಯುಕ್ತತೆಯನ್ನು ದೃಢೀಕರಿಸಲು ಡೇಟಾ ರಚಿಸುತ್ತವೆ, ಇದು ದಿನನಿತ್ಯದ ಕ್ಲಿನಿಕಲ್ ಅಭ್ಯಾಸದಲ್ಲಿ ಸಂಭಾವ್ಯ ಏಕೀಕರಣಕ್ಕೆ ದಾರಿ ಮಾಡಿಕೊಡುತ್ತವೆ.

ಎಚ್‌ಸಿಜಿ ಕಾರ್ಯನಿರ್ವಾಹಕ ಅಧ್ಯಕ್ಷ ಡಾ. ಬಿ.ಎಸ್‌ ಅಜಯ್‌ ಕುಮಾರ್, ಎಚ್‌ಸಿಜಿ ಕ್ಯಾನ್ಸರ್‌ ಚಿಕಿತ್ಸೆಯಲ್ಲಿ ಸದಾ ಒಂದಿಲ್ಲೊಂದು ಆವಿಷ್ಕಾರದಲ್ಲಿ ತೊಡಗಿಕೊಂಡಿದೆ, ಇದೀಗ ಟ್ರುಕನ್ ಸಹಯೋಗದೊಂದಿಗೆ “ನಾವೆಲ್‌ ಬಯೋಮಾರ್ಕರ್” ಚಾಲಿತ ಕ್ಯಾನ್ಸರ್ ಪತ್ತೆ ಹಚ್ಚುವ ವಿಧಾನವನ್ನು ಪರಿಚಯಿಸಿದ್ದೇವೆ. ಈ ವಿಧಾನವು ಕ್ಯಾನ್ಸರ್‌ ಪತ್ತೆ ಹಚ್ಚಲು ಪ್ರಸ್ತುತ ಇರುವ ವಿಧಾನಗಳಿಗಿಂತ ನೂರುಪಾಲು ಉತ್ತಮವಾಗಿದೆ. ಚಿಕಿತ್ಸೆಗೆ ರೋಗಿಯ ಪ್ರತಿಕ್ರಿಯೆಯನ್ನು ನಿಖರವಾಗಿ ಊಹಿಸುವ ಮೂಲಕ, ಈ ರೋಗನಿರ್ಣಯದ ಪರೀಕ್ಷೆಗಳು ಚಿಕಿತ್ಸೆಯನ್ನು ವೈಯಕ್ತೀಕರಿಸಲು ಆಂಕೊಲಾಜಿಸ್ಟ್‌ಗಳಿಗೆ ನೆರವಾಗಲಿದೆ. ಅಷ್ಟೆ ಅಲ್ಲದೆ, ಒಟ್ಟಾರೆ ಚಿಕಿತ್ಸಾ ವೆಚ್ಚವನ್ನು ಕಡಿಮೆ ಮಾಡುವ ಜೊತೆಗೆ, ನಿಖರ ಚಿಕಿತ್ಸೆ ಸಿಗಲಿದೆ ಎಂದರು.

Ramesh Babu

Journalist

Recent Posts

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

9 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

9 hours ago

ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಬಳಿ ಅಂಡರ್ ಪಾಸ್ ಅವೈಜ್ಞಾನಿಕ- ಮೇಲ್ಸೇತುವೆ ಅಗತ್ಯ- ಸಂಸದ ಡಾ. ಕೆ. ಸುಧಾಕರ್

ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ…

10 hours ago

ಮುಂದಿನ ದಿನಗಳಲ್ಲಿ 1000 ಸಬ್ ಇನ್ಸ್ ಪೆಕ್ಟರ್, 8000 ಕಾನ್ಸ್ಟೇಬಲ್ ಗಳ ನೇಮಕ – ಗೃಹ ಸಚಿವ ಪರಮೇಶ್ವರ್

  ಪೊಲೀಸ್ ಇಲಾಖೆಯಲ್ಲಿ 1000 ಸಬ್ ಇನ್ಸ್ಪೆಕ್ಟರ್ ಹಾಗೂ 8000 ಕಾನ್ಸ್ಟೇಬಲ್ ಗಳನ್ನು ಆದಷ್ಟು ಶೀಘ್ರ ನೇಮಕ ಮಾಡಲಾಗುವುದು ಎಂದು…

10 hours ago

ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಇಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…

13 hours ago

ಪಿಯುಸಿ ವಿದ್ಯಾರ್ಥಿಗಳಿಗೆ National Academic Depository (NAD) – DigiLocker ಮೂಲಕ ಫಲಿತಾಂಶದ ದಿನವೇ ಅಂಕಪಟ್ಟಿ

2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository…

16 hours ago