Categories: ವೈರಲ್

ಕ್ಯಾನ್ಸರ್​ನಿಂದ ಚೇತರಿಸಿಕೊಂಡ ನಟ ಶಿವಣ್ಣ: ವಿಗ್ ಧರಿಸಿ ಹೊಸ ಚಿತ್ರದ ಶೂಟಿಂಗ್ ಗೆ ಎಂಟ್ರಿ: ಶಿವಣ್ಣನ ಹೊಸ ಲುಕ್ ಫುಲ್ ವೈರಲ್

ನಟ ಶಿವರಾಜ್ ಕುಮಾರ್ ಅವರು ಕ್ಯಾನ್ಸರ್​ನಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ವಿಗ್ ಧರಿಸಿ ಹೊಸ ಚಿತ್ರದ ಶೂಟಿಂಗ್ ಆರಂಭಿಸಿದ್ದಾರೆ. ಶಿವಣ್ಣನ ಹೊಸ ಲುಕ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗುತ್ತಿದೆ.

ಮಿಯಾಮಿಯಲ್ಲಿ ಚಿಕಿತ್ಸೆ ಪಡೆದ ನಂತರ, ಅವರು ಹೊಸ ಚಿತ್ರದ ಶೂಟಿಂಗ್ ಆರಂಭಿಸಿದ್ದಾರೆ. ಇದು ರಾಮ್ ಚರಣ್ ನಟನೆಯ “ಆರ್‌ಸಿ 16” ಎಂದು ಹೇಳಲಾಗುತ್ತಿದೆ.

ಶಿವರಾಜ್​ಕುಮಾರ್ ಅವರು ಕಿಮೋ ಥೆರೆಪಿ ಕಾರಣದಿಂದ ಕೂದಲು ತೆಗೆಸಿಕೊಳ್ಳಬೇಕಿತ್ತು. ಇದೇ ಸಂದರ್ಭದಲ್ಲಿ ಅವರು ತಿರುಪತಿಗೆ ತೆರಳಿದ್ದರಿಂದ ಅಲ್ಲಿ ಅವರು ಮುಡಿಕೊಟ್ಟಿದ್ದರು. ಇದೀಗ ಸಿನಿಮಾಗಾಗಿ ಅವರು ಗಡ್ಡ ಮೀಸೆಯನ್ನು ತೆಗೆದಿದ್ದು, ಸಂಪೂರ್ಣವಾಗಿ ಭಿನ್ನವಾಗಿ ವಿಗ್ ಧರಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಇದರಿಂದ ಫ್ಯಾನ್ಸ್ ಸಂಭ್ರಮಿಸಿದ್ದಾರೆ.

ಗೀತಾ ಶಿವರಾಜ್ ಕುಮಾರ್ ಅವರ ಜೊತೆಗೆ ಕ್ಯಾರವನ್ ನಿಂದ‌ ಇಳಿದ ಕೂಡಲೇ, ಅಲ್ಲಿನ ಮಹಿಳೆಯರು ನಟ ಶಿವಣ್ಣ ಅವರಿಗೆ ಆರತಿ ತೆಗೆದು ದೃಷ್ಟಿ ಬೊಟ್ಟು ಇಟ್ಟು ಸ್ವಾಗತಿಸಿದರು. ನಂತರ ಶೂಟಿಂಗ್ ಗೆ ಮರಳಿದರು.

Ramesh Babu

Journalist

Recent Posts

ತಹಶೀಲ್ದಾರ್‌ ಕಚೇರಿಗೆ ಶಾಸಕ ಕೊತ್ತೂರು ಮಂಜುನಾಥ್‌ ದಿಢೀರ್‌ ಭೇಟಿ: ಅಧಿಕಾರಿಗಳಿಗೆ ತರಾಟೆ, ತ್ವರಿತವಾಗಿ ಕಡತ ವಿಲೇವಾರಿಗೆ ಸೂಚನೆ

ಕೋಲಾರ: ಶಾಸಕ ಕೊತ್ತೂರು ಮಂಜುನಾಥ್‌ ಮಂಗಳವಾರ ಬೆಳಿಗ್ಗೆ ತಹಶೀಲ್ದಾರ್‌ ಕಚೇರಿಗೆ ದಿಢೀರನೇ ಭೇಟಿ ನೀಡಿ ಕಡತ ಪರಿಶೀಲಿಸಿ ಅಧಿಕಾರಿಗಳು ಹಾಗೂ…

3 hours ago

ಅಂತರ್ಜಲ ಪ್ರಮಾಣ ವರ್ಷದಿಂದ ವರ್ಷಕ್ಕೆ ಕುಸಿತ: ಒಂದು ತಿಂಗಳಲ್ಲಿ 1.15 ಮೀ. ನೀರಿನ ಮಟ್ಟ ಕುಸಿತ: ಬೋರ್‌ವೆಲ್‌ಗಳಲ್ಲಿ ಬರಿದಾದ ನೀರು: ರೈತ ಕಂಗಾಲು

ದೊಡ್ಡಬಳ್ಳಾಪುರದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೆ ಹೆಚ್ಚುತ್ತಿದೆ‌. ಈ ಹಿನ್ನೆಲೆ ತೀವ್ರ ಜಲಕ್ಷಾಮದ ಕಾರ್ಮೋಡ ಆವರಿಸಿದಂತಿದೆ‌. ವರ್ಷದಿಂದ ವರ್ಷಕ್ಕೆ ಏರುತ್ತಿರುವ…

4 hours ago

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

11 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

12 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

13 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

23 hours ago