Categories: ವೈರಲ್

ಕ್ಯಾನ್ಸರ್​ನಿಂದ ಚೇತರಿಸಿಕೊಂಡ ನಟ ಶಿವಣ್ಣ: ವಿಗ್ ಧರಿಸಿ ಹೊಸ ಚಿತ್ರದ ಶೂಟಿಂಗ್ ಗೆ ಎಂಟ್ರಿ: ಶಿವಣ್ಣನ ಹೊಸ ಲುಕ್ ಫುಲ್ ವೈರಲ್

ನಟ ಶಿವರಾಜ್ ಕುಮಾರ್ ಅವರು ಕ್ಯಾನ್ಸರ್​ನಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ವಿಗ್ ಧರಿಸಿ ಹೊಸ ಚಿತ್ರದ ಶೂಟಿಂಗ್ ಆರಂಭಿಸಿದ್ದಾರೆ. ಶಿವಣ್ಣನ ಹೊಸ ಲುಕ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗುತ್ತಿದೆ.

ಮಿಯಾಮಿಯಲ್ಲಿ ಚಿಕಿತ್ಸೆ ಪಡೆದ ನಂತರ, ಅವರು ಹೊಸ ಚಿತ್ರದ ಶೂಟಿಂಗ್ ಆರಂಭಿಸಿದ್ದಾರೆ. ಇದು ರಾಮ್ ಚರಣ್ ನಟನೆಯ “ಆರ್‌ಸಿ 16” ಎಂದು ಹೇಳಲಾಗುತ್ತಿದೆ.

ಶಿವರಾಜ್​ಕುಮಾರ್ ಅವರು ಕಿಮೋ ಥೆರೆಪಿ ಕಾರಣದಿಂದ ಕೂದಲು ತೆಗೆಸಿಕೊಳ್ಳಬೇಕಿತ್ತು. ಇದೇ ಸಂದರ್ಭದಲ್ಲಿ ಅವರು ತಿರುಪತಿಗೆ ತೆರಳಿದ್ದರಿಂದ ಅಲ್ಲಿ ಅವರು ಮುಡಿಕೊಟ್ಟಿದ್ದರು. ಇದೀಗ ಸಿನಿಮಾಗಾಗಿ ಅವರು ಗಡ್ಡ ಮೀಸೆಯನ್ನು ತೆಗೆದಿದ್ದು, ಸಂಪೂರ್ಣವಾಗಿ ಭಿನ್ನವಾಗಿ ವಿಗ್ ಧರಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಇದರಿಂದ ಫ್ಯಾನ್ಸ್ ಸಂಭ್ರಮಿಸಿದ್ದಾರೆ.

ಗೀತಾ ಶಿವರಾಜ್ ಕುಮಾರ್ ಅವರ ಜೊತೆಗೆ ಕ್ಯಾರವನ್ ನಿಂದ‌ ಇಳಿದ ಕೂಡಲೇ, ಅಲ್ಲಿನ ಮಹಿಳೆಯರು ನಟ ಶಿವಣ್ಣ ಅವರಿಗೆ ಆರತಿ ತೆಗೆದು ದೃಷ್ಟಿ ಬೊಟ್ಟು ಇಟ್ಟು ಸ್ವಾಗತಿಸಿದರು. ನಂತರ ಶೂಟಿಂಗ್ ಗೆ ಮರಳಿದರು.

Ramesh Babu

Journalist

Share
Published by
Ramesh Babu

Recent Posts

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ: ಚಿಕಿ*ತ್ಸೆ ಫಲಕಾರಿಯಾಗದೆ ಸಾವು: ಪ್ರತಿಭಟನೆ ಮತ್ತು ಪ್ರಕರಣ ದಾಖಲು

ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…

1 hour ago

ತೂಬಗೆರೆಯ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ: ಹುಂಡಿ, ತಾಳಿ, ಆಭರಣ ಕಳವು

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…

2 hours ago

ಸಂಬಳಕ್ಕಾಗಿ ಕಾರ್ಮಿಕರಿಂದ ಕಾರ್ಖಾನೆ ಮುಂದೆ ಪ್ರತಿಭಟನೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…

3 hours ago

ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ

ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…

5 hours ago

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

12 hours ago

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…

12 hours ago