ಕ್ಯಾನ್ಸರ್ ಗುಣಮುಖರಾದವರಿಗೆ ಐಪಿಎಲ್ ಪಂದ್ಯ ವೀಕ್ಷಣೆಗೆ ಅವಕಾಶ

ಬೆಂಗಳೂರು :ಕ್ಯಾನ್ಸರ್ ನೊಂದಿಗೆ ಹೋರಾಡಿ ಜಯಿಸಿದ 20 ಜನರಿಗೆ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಬುಧವಾರ ನಡೆದ ಪಂದ್ಯದ ವೀಕ್ಷಣೆಗೆ ವಿಶೇಷ ವ್ಯವಸ್ಥೆವನ್ನು ಮಣಿಪಾಲ ಆಸ್ಪತ್ರೆ ವತಿಯಿಂದ ಆಯೋಜಿಸಲಾಗಿತ್ತು .

ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಅಧಿಕೃತ ಆರೋಗ್ಯ ಪಾರ್ಟ್ನರ್ ಮಣಿಪಾಲ ಆಸ್ಪತ್ರೆ ,ಆರ್ ಸಿಬಿ ತಂಡದ ಸಹಕಾರದಲ್ಲಿ ಯುವ ಕ್ಯಾನ್ಸರ್ ಪೀಡಿತರು ಮತ್ತು ಅವರ ಪೋಷಕರಿಗೆ ಪಂದ್ಯ ವೀಕ್ಷಣೆಗೆ ವಿಶೇಷ ವ್ಯವಸ್ಥೆಯನ್ನು ಒದಗಿಸಿತು .

ಕ್ಯಾನ್ಸರ್ ನ ರೋಗ ನಿರ್ಣಯವದ ಕ್ಷಣದಿಂದ ಕ್ಯಾನ್ಸರ್ ನಿಂದ ಚೇತರಿಸಿಕೊಳ್ಳುವ ನಡುವಿನ ಅವಧಿಯಲ್ಲಿ ರೋಗಿಗಳು ಭಯ, ದುಃಖ, ಆತಂಕ ಮತ್ತು ಖಿನ್ನತೆಯನ್ನು ಅನುಭವಿಸುತ್ತಾರೆ, ಚೇತರಿಕೆಯ ನಂತರವೂ, ಈ ಭಾವನೆಗಳು ಉಳಿಯುತ್ತವೆ. ಹೊಸ ಅವಕಾಶಗಳನ್ನು ಅಳವಡಿಸಿಕೊಳ್ಳಲು ಮತ್ತು ಮಾನಸಿಕವಾಗಿ ಗುಣವಾಗಲು ರೋಗಿಗಳು ತಮ್ಮ ಭಯವನ್ನು ಹೋಗಲಾಡಿಸ ಉದ್ದೇಶ ಈ ವ್ಯವಸ್ಥೆಯನ್ನು ಕೈಗೊಂಡಿದ್ದರು .

ವಿಶೇಷವಾಗಿ ಮಕ್ಕಳಲ್ಲಿ, ಕ್ಯಾನ್ಸರ್ ಚಿಕಿತ್ಸೆಗಾಗಿ ಆಗಾಗ್ಗೆ ಆಸ್ಪತ್ರೆಗೆ ಭೇಟಿ ನೀಡುವುದು ಅವರನ್ನು ಮಾನಸಿಕವಾಗಿ ಜರ್ಜರಿತವಾಗಿಸಬಹುದು, ಇದರಿಂದಾಗಿ ಅವರು ತಮ್ಮ ಬಾಲ್ಯವನ್ನು ಆಹ್ಲಾದಿಸುವ, ಮೋಜು ಮಾಡುವ, ಭರವಸೆ ಮತ್ತು ಉತ್ಸಾಹವನ್ನು ಕಳೆದುಕೊಳ್ಳುತ್ತಾರೆ , ಇದನ್ನು ಗಮನದಲ್ಲಿಟ್ಟುಕೊಂಡು, ಮಣಿಪಾಲ್ ಆಸ್ಪತ್ರೆಗಳು ಕ್ಯಾನ್ಸರ್ ನೊಂದಿಗೆ ಹೋರಾಡಿ ಜಯಿಸಿದ 20 ಮತ್ತು ಅವರ ಪೋಷಕರನ್ನು ಸಂದರ್ಶಿಸಿ, ಅವರಿಗೆ ಸರಿಯಾದ ಸುರಕ್ಷತೆ, ಆರೈಕೆ ಮತ್ತು  ಮೋಜಿನ ದಿನವನ್ನು ನೀಡುವ ಭರವಸೆಯೊಂದಿಗೆ ಅವರನ್ನು ಸಭಾಂಗಣಕ್ಕೆ ಆಹ್ವಾನಿಸಿದ್ದರು. ಸುಲಭವಾಗಿ ಗುರುತಿಸಲು ಪ್ರತಿ ಸ್ಪರ್ಧಿಗೆ ರಿಸ್ಟ್ಬ್ಯಾಂಡ್ ನೀಡಲಾಗಿತ್ತು .

Ramesh Babu

Journalist

Recent Posts

ಅಬಕಾರಿ ಡಿಸಿ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕರಣ : ಅಕ್ರಮ ಆಸ್ತಿ ಕಂಡು ಬೆಚ್ಚಿದ ಅಧಿಕಾರಿಗಳು.!

ಉಡುಪಿ : ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ…

2 hours ago

ಮದುವೆ ವಿಷಯ ಮುಚ್ಚಿಟ್ಟು ಮೋಸ! ಲಿವ್-ಇನ್ ಗೆಳತಿಯನ್ನು ವೈಯರ್‌ನಿಂದ ಕೊಂದ ವಿವಾಹಿತ.!

ಬೆಂಗಳೂರು: ಸಿಲಿಕಾನ್ ಸಿಟಿಯ ವರ್ತೂರಿನಲ್ಲಿ ಭಯಾನಕ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪ್ರೀತಿಯ ಹೆಸರಿನಲ್ಲಿ ಮದುವೆಯ ಸತ್ಯವನ್ನು ಮುಚ್ಚಿಟ್ಟು, ಲಿವ್-ಇನ್…

2 hours ago

ಎ.ಬಿ.ಬಸವರಾಜುಗೆ ಸಿಕ್ತು ಪೋಸ್ಟಿಂಗ್: ಜವಳಿ ಅಭಿವೃದ್ಧಿ ಆಯುಕ್ತರು ಮತ್ತು ಕೈಮಗ್ಗ ಮತ್ತು ಜವಳಿ ನಿರ್ದೇಶಕರಾಗಿ ಎ.ಬಿ.ಬಸವರಾಜು ನೇಮಕ

ಜವಳಿ ಅಭಿವೃದ್ಧಿ ಆಯುಕ್ತರು ಮತ್ತು ಕೈಮಗ್ಗ ಮತ್ತು ಜವಳಿ ನಿರ್ದೇಶಕರಾಗಿ ಎ.ಬಿ.ಬಸವರಾಜು ಅವರು ನೇಮಕಗೊಂಡಿದ್ದಾರೆ... ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿದ್ದ ಎ.ಬಿ…

7 hours ago

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ: ನೀರಿನ ಸಮಸ್ಯೆ ನೀಗಿಸುವಂತೆ ನಗರಸಭೆ ಸದಸ್ಯರ ಒತ್ತಾಯ

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…

19 hours ago

ಗೃಹ ಅನಿಲ ಸೀಮಿತ ಬಳಕೆಗೆ ಡಿಸಿ ಸಲಹೆ: ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಕೆ ಎನ್ ಅನುರಾಧಾ

ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…

20 hours ago