2024ರ ಟಿ – ಟ್ವೆಂಟಿ ವಿಶ್ವಕಪ್ ಗೆ ಸಿದ್ಧತೆ ನೆಡೆಸುತ್ತಿರುವ ಭಾರತ ತಂಡಕ್ಕೆ ನೂತನ ವರ್ಷದ ಆರಂಭದಲ್ಲೇ ಮತ್ತೊಂದು ಸವಾಲು ಎದುರಾಗಿದ್ದು ನಾಯಕತ್ವದ ಹಲವಾರು ಪ್ರಯೋಗಗಳ ನಡುವೆಯೂ ಪ್ರವಾಸಿ ಶ್ರೀಲಂಕಾ ತಂಡವನ್ನು ಎದುರಿಸಲು ಭಾರತ ತಂಡ ಸಿದ್ಧವಾಗಿದೆ.
ಭಾರತ ತಂಡದ ನಾಯಕ ರೋಹಿತ್ ಶರ್ಮ , ವಿರಾಟ್ ಕೊಹ್ಲಿ, ಕೆ. ಎಲ್. ರಾಹುಲ್ ಅನುಭವಿ ಆಟಗಾರರ ಅನಪಸ್ಥಿಯ ನಡುವೆಯೂ ಸಹ ಗೆಲುವಿನ ನಿರೀಕ್ಷೆಯಲ್ಲಿ ನೂತನ ನಾಯಕ ಹಾರ್ದಿಕ್ ಪಾಂಡ್ಯ ಬಳಗವಿದ್ದು ಯುವ ಪಡೆಯು ತಮ್ಮ ಸಾಮರ್ಥ್ಯವನ್ನು ತೋರಲು ಸುವರ್ಣಾವಕಾಶವಾಗಿದೆ.
ವಾಣಿಜ್ಯ ನಗರಿ ಮುಂಬೈನ ವಾಖೆಂಡೆ ಕ್ರೀಡಾಂಗಣದಲ್ಲಿ 2023 ರ ಮೊದಲ ಪಂದ್ಯ ಆಡುತ್ತಿರುವ ಟೀಮ್ ಇಂಡಿಯಾ ಗೆ ಏಷ್ಯಾ ಕಪ್ ಚಾಂಪಿಯನ್ ಶ್ರೀಲಂಕಾ ಸವಾಲೊಡ್ಡುವ ಸಾಧ್ಯತೆ ಇದೆ, ಅನುಭವಿ ಆಟಗಾರರನ್ನು ಹೊಂದಿರುವ ಶ್ರೀಲಂಕಾ ತಂಡ ಸದಾ ಅಚ್ಚರಿ ಫಲಿತಾಂಶ ನೀಡುತ್ತಿದ್ದು ಭಾರತ ತಂಡವನ್ನು ಸೋಲಿಸಿದರೆ ಆಶ್ಚರ್ಯ ಪಡುವಂತಿಲ್ಲಾ.
ಶ್ರೀಲಂಕಾ ಸಂಭಾವ್ಯ ತಂಡ : ಕುಸಲ್ ಮೆಂಡಿಸ್ (ವಿಕೆಟ್ ಕೀಪರ್ ), ಪಥುಮ್ ನಿಸಾಂಕ, ಭಾನುಕಾ ರಾಜಪಕ್ಸೆ, ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ದಸುನ್ ಶಾನಕ (ನಾಯಕ ), ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಮಹೇಶ್ ತೀಕ್ಷಣ, ಲಹಿರು ಕುಮಾರ, ಪ್ರಮೋದ್ ಮಧುಶನ್/ದಿಲ್ಶನ್ ಮಧುಶಂಕ.
ದೊಡ್ಡಬಳ್ಳಾಪುರ ನಗರದ ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಏ.4ರಂದು ದೊಡ್ಡಬಳ್ಳಾಪುರ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…
Cheap Emotional Support Animal Letter: Your Guide Understanding Cheap Emotional Support Animal Letters In recent…
Understanding ESA Letters for Mental Health Support The Role of ESA Letters in Mental Health…
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…