2024ರ ಟಿ – ಟ್ವೆಂಟಿ ವಿಶ್ವಕಪ್ ಗೆ ಸಿದ್ಧತೆ ನೆಡೆಸುತ್ತಿರುವ ಭಾರತ ತಂಡಕ್ಕೆ ನೂತನ ವರ್ಷದ ಆರಂಭದಲ್ಲೇ ಮತ್ತೊಂದು ಸವಾಲು ಎದುರಾಗಿದ್ದು ನಾಯಕತ್ವದ ಹಲವಾರು ಪ್ರಯೋಗಗಳ ನಡುವೆಯೂ ಪ್ರವಾಸಿ ಶ್ರೀಲಂಕಾ ತಂಡವನ್ನು ಎದುರಿಸಲು ಭಾರತ ತಂಡ ಸಿದ್ಧವಾಗಿದೆ.
ಭಾರತ ತಂಡದ ನಾಯಕ ರೋಹಿತ್ ಶರ್ಮ , ವಿರಾಟ್ ಕೊಹ್ಲಿ, ಕೆ. ಎಲ್. ರಾಹುಲ್ ಅನುಭವಿ ಆಟಗಾರರ ಅನಪಸ್ಥಿಯ ನಡುವೆಯೂ ಸಹ ಗೆಲುವಿನ ನಿರೀಕ್ಷೆಯಲ್ಲಿ ನೂತನ ನಾಯಕ ಹಾರ್ದಿಕ್ ಪಾಂಡ್ಯ ಬಳಗವಿದ್ದು ಯುವ ಪಡೆಯು ತಮ್ಮ ಸಾಮರ್ಥ್ಯವನ್ನು ತೋರಲು ಸುವರ್ಣಾವಕಾಶವಾಗಿದೆ.
ವಾಣಿಜ್ಯ ನಗರಿ ಮುಂಬೈನ ವಾಖೆಂಡೆ ಕ್ರೀಡಾಂಗಣದಲ್ಲಿ 2023 ರ ಮೊದಲ ಪಂದ್ಯ ಆಡುತ್ತಿರುವ ಟೀಮ್ ಇಂಡಿಯಾ ಗೆ ಏಷ್ಯಾ ಕಪ್ ಚಾಂಪಿಯನ್ ಶ್ರೀಲಂಕಾ ಸವಾಲೊಡ್ಡುವ ಸಾಧ್ಯತೆ ಇದೆ, ಅನುಭವಿ ಆಟಗಾರರನ್ನು ಹೊಂದಿರುವ ಶ್ರೀಲಂಕಾ ತಂಡ ಸದಾ ಅಚ್ಚರಿ ಫಲಿತಾಂಶ ನೀಡುತ್ತಿದ್ದು ಭಾರತ ತಂಡವನ್ನು ಸೋಲಿಸಿದರೆ ಆಶ್ಚರ್ಯ ಪಡುವಂತಿಲ್ಲಾ.
ಶ್ರೀಲಂಕಾ ಸಂಭಾವ್ಯ ತಂಡ : ಕುಸಲ್ ಮೆಂಡಿಸ್ (ವಿಕೆಟ್ ಕೀಪರ್ ), ಪಥುಮ್ ನಿಸಾಂಕ, ಭಾನುಕಾ ರಾಜಪಕ್ಸೆ, ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ದಸುನ್ ಶಾನಕ (ನಾಯಕ ), ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಮಹೇಶ್ ತೀಕ್ಷಣ, ಲಹಿರು ಕುಮಾರ, ಪ್ರಮೋದ್ ಮಧುಶನ್/ದಿಲ್ಶನ್ ಮಧುಶಂಕ.
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…
ಆಕೆ ತಂದೆ ತಾಯಿಗೆ ಇದ್ದ ಏಕೈಕ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ. ಮಗಳು ಚೆನ್ನಾಗಿ…
ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…
ಸಬ್ ಇನ್ಸ್ಪೆಕ್ಟರ್ ಡ್ರೆಸ್ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…