2024ರ ಟಿ – ಟ್ವೆಂಟಿ ವಿಶ್ವಕಪ್ ಗೆ ಸಿದ್ಧತೆ ನೆಡೆಸುತ್ತಿರುವ ಭಾರತ ತಂಡಕ್ಕೆ ನೂತನ ವರ್ಷದ ಆರಂಭದಲ್ಲೇ ಮತ್ತೊಂದು ಸವಾಲು ಎದುರಾಗಿದ್ದು ನಾಯಕತ್ವದ ಹಲವಾರು ಪ್ರಯೋಗಗಳ ನಡುವೆಯೂ ಪ್ರವಾಸಿ ಶ್ರೀಲಂಕಾ ತಂಡವನ್ನು ಎದುರಿಸಲು ಭಾರತ ತಂಡ ಸಿದ್ಧವಾಗಿದೆ.
ಭಾರತ ತಂಡದ ನಾಯಕ ರೋಹಿತ್ ಶರ್ಮ , ವಿರಾಟ್ ಕೊಹ್ಲಿ, ಕೆ. ಎಲ್. ರಾಹುಲ್ ಅನುಭವಿ ಆಟಗಾರರ ಅನಪಸ್ಥಿಯ ನಡುವೆಯೂ ಸಹ ಗೆಲುವಿನ ನಿರೀಕ್ಷೆಯಲ್ಲಿ ನೂತನ ನಾಯಕ ಹಾರ್ದಿಕ್ ಪಾಂಡ್ಯ ಬಳಗವಿದ್ದು ಯುವ ಪಡೆಯು ತಮ್ಮ ಸಾಮರ್ಥ್ಯವನ್ನು ತೋರಲು ಸುವರ್ಣಾವಕಾಶವಾಗಿದೆ.
ವಾಣಿಜ್ಯ ನಗರಿ ಮುಂಬೈನ ವಾಖೆಂಡೆ ಕ್ರೀಡಾಂಗಣದಲ್ಲಿ 2023 ರ ಮೊದಲ ಪಂದ್ಯ ಆಡುತ್ತಿರುವ ಟೀಮ್ ಇಂಡಿಯಾ ಗೆ ಏಷ್ಯಾ ಕಪ್ ಚಾಂಪಿಯನ್ ಶ್ರೀಲಂಕಾ ಸವಾಲೊಡ್ಡುವ ಸಾಧ್ಯತೆ ಇದೆ, ಅನುಭವಿ ಆಟಗಾರರನ್ನು ಹೊಂದಿರುವ ಶ್ರೀಲಂಕಾ ತಂಡ ಸದಾ ಅಚ್ಚರಿ ಫಲಿತಾಂಶ ನೀಡುತ್ತಿದ್ದು ಭಾರತ ತಂಡವನ್ನು ಸೋಲಿಸಿದರೆ ಆಶ್ಚರ್ಯ ಪಡುವಂತಿಲ್ಲಾ.
ಶ್ರೀಲಂಕಾ ಸಂಭಾವ್ಯ ತಂಡ : ಕುಸಲ್ ಮೆಂಡಿಸ್ (ವಿಕೆಟ್ ಕೀಪರ್ ), ಪಥುಮ್ ನಿಸಾಂಕ, ಭಾನುಕಾ ರಾಜಪಕ್ಸೆ, ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ದಸುನ್ ಶಾನಕ (ನಾಯಕ ), ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಮಹೇಶ್ ತೀಕ್ಷಣ, ಲಹಿರು ಕುಮಾರ, ಪ್ರಮೋದ್ ಮಧುಶನ್/ದಿಲ್ಶನ್ ಮಧುಶಂಕ.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…