2024ರ ಟಿ – ಟ್ವೆಂಟಿ ವಿಶ್ವಕಪ್ ಗೆ ಸಿದ್ಧತೆ ನೆಡೆಸುತ್ತಿರುವ ಭಾರತ ತಂಡಕ್ಕೆ ನೂತನ ವರ್ಷದ ಆರಂಭದಲ್ಲೇ ಮತ್ತೊಂದು ಸವಾಲು ಎದುರಾಗಿದ್ದು ನಾಯಕತ್ವದ ಹಲವಾರು ಪ್ರಯೋಗಗಳ ನಡುವೆಯೂ ಪ್ರವಾಸಿ ಶ್ರೀಲಂಕಾ ತಂಡವನ್ನು ಎದುರಿಸಲು ಭಾರತ ತಂಡ ಸಿದ್ಧವಾಗಿದೆ.
ಭಾರತ ತಂಡದ ನಾಯಕ ರೋಹಿತ್ ಶರ್ಮ , ವಿರಾಟ್ ಕೊಹ್ಲಿ, ಕೆ. ಎಲ್. ರಾಹುಲ್ ಅನುಭವಿ ಆಟಗಾರರ ಅನಪಸ್ಥಿಯ ನಡುವೆಯೂ ಸಹ ಗೆಲುವಿನ ನಿರೀಕ್ಷೆಯಲ್ಲಿ ನೂತನ ನಾಯಕ ಹಾರ್ದಿಕ್ ಪಾಂಡ್ಯ ಬಳಗವಿದ್ದು ಯುವ ಪಡೆಯು ತಮ್ಮ ಸಾಮರ್ಥ್ಯವನ್ನು ತೋರಲು ಸುವರ್ಣಾವಕಾಶವಾಗಿದೆ.
ವಾಣಿಜ್ಯ ನಗರಿ ಮುಂಬೈನ ವಾಖೆಂಡೆ ಕ್ರೀಡಾಂಗಣದಲ್ಲಿ 2023 ರ ಮೊದಲ ಪಂದ್ಯ ಆಡುತ್ತಿರುವ ಟೀಮ್ ಇಂಡಿಯಾ ಗೆ ಏಷ್ಯಾ ಕಪ್ ಚಾಂಪಿಯನ್ ಶ್ರೀಲಂಕಾ ಸವಾಲೊಡ್ಡುವ ಸಾಧ್ಯತೆ ಇದೆ, ಅನುಭವಿ ಆಟಗಾರರನ್ನು ಹೊಂದಿರುವ ಶ್ರೀಲಂಕಾ ತಂಡ ಸದಾ ಅಚ್ಚರಿ ಫಲಿತಾಂಶ ನೀಡುತ್ತಿದ್ದು ಭಾರತ ತಂಡವನ್ನು ಸೋಲಿಸಿದರೆ ಆಶ್ಚರ್ಯ ಪಡುವಂತಿಲ್ಲಾ.
ಶ್ರೀಲಂಕಾ ಸಂಭಾವ್ಯ ತಂಡ : ಕುಸಲ್ ಮೆಂಡಿಸ್ (ವಿಕೆಟ್ ಕೀಪರ್ ), ಪಥುಮ್ ನಿಸಾಂಕ, ಭಾನುಕಾ ರಾಜಪಕ್ಸೆ, ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ದಸುನ್ ಶಾನಕ (ನಾಯಕ ), ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಮಹೇಶ್ ತೀಕ್ಷಣ, ಲಹಿರು ಕುಮಾರ, ಪ್ರಮೋದ್ ಮಧುಶನ್/ದಿಲ್ಶನ್ ಮಧುಶಂಕ.
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…