ಕ್ರಿಕೆಟ್: ಗೆಲುವಿನ ನಿರೀಕ್ಷೆಯಲ್ಲಿ ಟೀಂ ಇಂಡಿಯಾ

2024ರ ಟಿ – ಟ್ವೆಂಟಿ ವಿಶ್ವಕಪ್ ಗೆ ಸಿದ್ಧತೆ ನೆಡೆಸುತ್ತಿರುವ ಭಾರತ ತಂಡಕ್ಕೆ ನೂತನ ವರ್ಷದ ಆರಂಭದಲ್ಲೇ ಮತ್ತೊಂದು ಸವಾಲು ಎದುರಾಗಿದ್ದು ನಾಯಕತ್ವದ ಹಲವಾರು ಪ್ರಯೋಗಗಳ ನಡುವೆಯೂ ಪ್ರವಾಸಿ ಶ್ರೀಲಂಕಾ ತಂಡವನ್ನು ಎದುರಿಸಲು ಭಾರತ ತಂಡ ಸಿದ್ಧವಾಗಿದೆ.

ಭಾರತ ತಂಡದ ನಾಯಕ ರೋಹಿತ್ ಶರ್ಮ , ವಿರಾಟ್ ಕೊಹ್ಲಿ, ಕೆ. ಎಲ್. ರಾಹುಲ್ ಅನುಭವಿ ಆಟಗಾರರ ಅನಪಸ್ಥಿಯ ನಡುವೆಯೂ ಸಹ ಗೆಲುವಿನ ನಿರೀಕ್ಷೆಯಲ್ಲಿ ನೂತನ ನಾಯಕ ಹಾರ್ದಿಕ್ ಪಾಂಡ್ಯ ಬಳಗವಿದ್ದು ಯುವ ಪಡೆಯು ತಮ್ಮ ಸಾಮರ್ಥ್ಯವನ್ನು ತೋರಲು ಸುವರ್ಣಾವಕಾಶವಾಗಿದೆ.

ವಾಣಿಜ್ಯ ನಗರಿ ಮುಂಬೈನ ವಾಖೆಂಡೆ ಕ್ರೀಡಾಂಗಣದಲ್ಲಿ 2023 ರ ಮೊದಲ ಪಂದ್ಯ ಆಡುತ್ತಿರುವ ಟೀಮ್ ಇಂಡಿಯಾ ಗೆ ಏಷ್ಯಾ ಕಪ್ ಚಾಂಪಿಯನ್ ಶ್ರೀಲಂಕಾ ಸವಾಲೊಡ್ಡುವ ಸಾಧ್ಯತೆ ಇದೆ, ಅನುಭವಿ ಆಟಗಾರರನ್ನು ಹೊಂದಿರುವ ಶ್ರೀಲಂಕಾ ತಂಡ ಸದಾ ಅಚ್ಚರಿ ಫಲಿತಾಂಶ ನೀಡುತ್ತಿದ್ದು ಭಾರತ ತಂಡವನ್ನು ಸೋಲಿಸಿದರೆ ಆಶ್ಚರ್ಯ ಪಡುವಂತಿಲ್ಲಾ.

ಭಾರತ ಸಂಭಾವ್ಯ ತಂಡ:ಇಶಾನ್ ಕಿಶನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್ / ಶುಬ್ಮನ್ ಗಿಲ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯ (ನಾಯಕ ), ವಾಷಿಂಗ್ಟನ್ ಸುಂದರ್, ಹರ್ಷಲ್ ಪಟೇಲ್, ಯುಜ್ವೇಂದ್ರ ಚಾಹಲ್, ಉಮ್ರಾನ್ ಮಲಿಕ್, ಅರ್ಶ್ದೀಪ್ ಸಿಂಗ್

ಶ್ರೀಲಂಕಾ ಸಂಭಾವ್ಯ ತಂಡ : ಕುಸಲ್ ಮೆಂಡಿಸ್ (ವಿಕೆಟ್ ಕೀಪರ್ ), ಪಥುಮ್ ನಿಸಾಂಕ, ಭಾನುಕಾ ರಾಜಪಕ್ಸೆ, ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ದಸುನ್ ಶಾನಕ (ನಾಯಕ ), ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಮಹೇಶ್ ತೀಕ್ಷಣ, ಲಹಿರು ಕುಮಾರ, ಪ್ರಮೋದ್ ಮಧುಶನ್/ದಿಲ್ಶನ್ ಮಧುಶಂಕ.

Ramesh Babu

Journalist

Recent Posts

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

3 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

9 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

10 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago