2024ರ ಟಿ – ಟ್ವೆಂಟಿ ವಿಶ್ವಕಪ್ ಗೆ ಸಿದ್ಧತೆ ನೆಡೆಸುತ್ತಿರುವ ಭಾರತ ತಂಡಕ್ಕೆ ನೂತನ ವರ್ಷದ ಆರಂಭದಲ್ಲೇ ಮತ್ತೊಂದು ಸವಾಲು ಎದುರಾಗಿದ್ದು ನಾಯಕತ್ವದ ಹಲವಾರು ಪ್ರಯೋಗಗಳ ನಡುವೆಯೂ ಪ್ರವಾಸಿ ಶ್ರೀಲಂಕಾ ತಂಡವನ್ನು ಎದುರಿಸಲು ಭಾರತ ತಂಡ ಸಿದ್ಧವಾಗಿದೆ.
ಭಾರತ ತಂಡದ ನಾಯಕ ರೋಹಿತ್ ಶರ್ಮ , ವಿರಾಟ್ ಕೊಹ್ಲಿ, ಕೆ. ಎಲ್. ರಾಹುಲ್ ಅನುಭವಿ ಆಟಗಾರರ ಅನಪಸ್ಥಿಯ ನಡುವೆಯೂ ಸಹ ಗೆಲುವಿನ ನಿರೀಕ್ಷೆಯಲ್ಲಿ ನೂತನ ನಾಯಕ ಹಾರ್ದಿಕ್ ಪಾಂಡ್ಯ ಬಳಗವಿದ್ದು ಯುವ ಪಡೆಯು ತಮ್ಮ ಸಾಮರ್ಥ್ಯವನ್ನು ತೋರಲು ಸುವರ್ಣಾವಕಾಶವಾಗಿದೆ.
ವಾಣಿಜ್ಯ ನಗರಿ ಮುಂಬೈನ ವಾಖೆಂಡೆ ಕ್ರೀಡಾಂಗಣದಲ್ಲಿ 2023 ರ ಮೊದಲ ಪಂದ್ಯ ಆಡುತ್ತಿರುವ ಟೀಮ್ ಇಂಡಿಯಾ ಗೆ ಏಷ್ಯಾ ಕಪ್ ಚಾಂಪಿಯನ್ ಶ್ರೀಲಂಕಾ ಸವಾಲೊಡ್ಡುವ ಸಾಧ್ಯತೆ ಇದೆ, ಅನುಭವಿ ಆಟಗಾರರನ್ನು ಹೊಂದಿರುವ ಶ್ರೀಲಂಕಾ ತಂಡ ಸದಾ ಅಚ್ಚರಿ ಫಲಿತಾಂಶ ನೀಡುತ್ತಿದ್ದು ಭಾರತ ತಂಡವನ್ನು ಸೋಲಿಸಿದರೆ ಆಶ್ಚರ್ಯ ಪಡುವಂತಿಲ್ಲಾ.
ಶ್ರೀಲಂಕಾ ಸಂಭಾವ್ಯ ತಂಡ : ಕುಸಲ್ ಮೆಂಡಿಸ್ (ವಿಕೆಟ್ ಕೀಪರ್ ), ಪಥುಮ್ ನಿಸಾಂಕ, ಭಾನುಕಾ ರಾಜಪಕ್ಸೆ, ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ದಸುನ್ ಶಾನಕ (ನಾಯಕ ), ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಮಹೇಶ್ ತೀಕ್ಷಣ, ಲಹಿರು ಕುಮಾರ, ಪ್ರಮೋದ್ ಮಧುಶನ್/ದಿಲ್ಶನ್ ಮಧುಶಂಕ.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…