ಕ್ರಿಕೆಟ್: ಗೆಲುವಿನ ನಿರೀಕ್ಷೆಯಲ್ಲಿ ಟೀಂ ಇಂಡಿಯಾ

2024ರ ಟಿ – ಟ್ವೆಂಟಿ ವಿಶ್ವಕಪ್ ಗೆ ಸಿದ್ಧತೆ ನೆಡೆಸುತ್ತಿರುವ ಭಾರತ ತಂಡಕ್ಕೆ ನೂತನ ವರ್ಷದ ಆರಂಭದಲ್ಲೇ ಮತ್ತೊಂದು ಸವಾಲು ಎದುರಾಗಿದ್ದು ನಾಯಕತ್ವದ ಹಲವಾರು ಪ್ರಯೋಗಗಳ ನಡುವೆಯೂ ಪ್ರವಾಸಿ ಶ್ರೀಲಂಕಾ ತಂಡವನ್ನು ಎದುರಿಸಲು ಭಾರತ ತಂಡ ಸಿದ್ಧವಾಗಿದೆ.

ಭಾರತ ತಂಡದ ನಾಯಕ ರೋಹಿತ್ ಶರ್ಮ , ವಿರಾಟ್ ಕೊಹ್ಲಿ, ಕೆ. ಎಲ್. ರಾಹುಲ್ ಅನುಭವಿ ಆಟಗಾರರ ಅನಪಸ್ಥಿಯ ನಡುವೆಯೂ ಸಹ ಗೆಲುವಿನ ನಿರೀಕ್ಷೆಯಲ್ಲಿ ನೂತನ ನಾಯಕ ಹಾರ್ದಿಕ್ ಪಾಂಡ್ಯ ಬಳಗವಿದ್ದು ಯುವ ಪಡೆಯು ತಮ್ಮ ಸಾಮರ್ಥ್ಯವನ್ನು ತೋರಲು ಸುವರ್ಣಾವಕಾಶವಾಗಿದೆ.

ವಾಣಿಜ್ಯ ನಗರಿ ಮುಂಬೈನ ವಾಖೆಂಡೆ ಕ್ರೀಡಾಂಗಣದಲ್ಲಿ 2023 ರ ಮೊದಲ ಪಂದ್ಯ ಆಡುತ್ತಿರುವ ಟೀಮ್ ಇಂಡಿಯಾ ಗೆ ಏಷ್ಯಾ ಕಪ್ ಚಾಂಪಿಯನ್ ಶ್ರೀಲಂಕಾ ಸವಾಲೊಡ್ಡುವ ಸಾಧ್ಯತೆ ಇದೆ, ಅನುಭವಿ ಆಟಗಾರರನ್ನು ಹೊಂದಿರುವ ಶ್ರೀಲಂಕಾ ತಂಡ ಸದಾ ಅಚ್ಚರಿ ಫಲಿತಾಂಶ ನೀಡುತ್ತಿದ್ದು ಭಾರತ ತಂಡವನ್ನು ಸೋಲಿಸಿದರೆ ಆಶ್ಚರ್ಯ ಪಡುವಂತಿಲ್ಲಾ.

ಭಾರತ ಸಂಭಾವ್ಯ ತಂಡ:ಇಶಾನ್ ಕಿಶನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್ / ಶುಬ್ಮನ್ ಗಿಲ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯ (ನಾಯಕ ), ವಾಷಿಂಗ್ಟನ್ ಸುಂದರ್, ಹರ್ಷಲ್ ಪಟೇಲ್, ಯುಜ್ವೇಂದ್ರ ಚಾಹಲ್, ಉಮ್ರಾನ್ ಮಲಿಕ್, ಅರ್ಶ್ದೀಪ್ ಸಿಂಗ್

ಶ್ರೀಲಂಕಾ ಸಂಭಾವ್ಯ ತಂಡ : ಕುಸಲ್ ಮೆಂಡಿಸ್ (ವಿಕೆಟ್ ಕೀಪರ್ ), ಪಥುಮ್ ನಿಸಾಂಕ, ಭಾನುಕಾ ರಾಜಪಕ್ಸೆ, ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ದಸುನ್ ಶಾನಕ (ನಾಯಕ ), ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಮಹೇಶ್ ತೀಕ್ಷಣ, ಲಹಿರು ಕುಮಾರ, ಪ್ರಮೋದ್ ಮಧುಶನ್/ದಿಲ್ಶನ್ ಮಧುಶಂಕ.

Ramesh Babu

Journalist

Recent Posts

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

1 hour ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

20 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 days ago