ಕ್ರಿಕೆಟ್: ಗೆಲುವಿನ ನಿರೀಕ್ಷೆಯಲ್ಲಿ ಟೀಂ ಇಂಡಿಯಾ

2024ರ ಟಿ – ಟ್ವೆಂಟಿ ವಿಶ್ವಕಪ್ ಗೆ ಸಿದ್ಧತೆ ನೆಡೆಸುತ್ತಿರುವ ಭಾರತ ತಂಡಕ್ಕೆ ನೂತನ ವರ್ಷದ ಆರಂಭದಲ್ಲೇ ಮತ್ತೊಂದು ಸವಾಲು ಎದುರಾಗಿದ್ದು ನಾಯಕತ್ವದ ಹಲವಾರು ಪ್ರಯೋಗಗಳ ನಡುವೆಯೂ ಪ್ರವಾಸಿ ಶ್ರೀಲಂಕಾ ತಂಡವನ್ನು ಎದುರಿಸಲು ಭಾರತ ತಂಡ ಸಿದ್ಧವಾಗಿದೆ.

ಭಾರತ ತಂಡದ ನಾಯಕ ರೋಹಿತ್ ಶರ್ಮ , ವಿರಾಟ್ ಕೊಹ್ಲಿ, ಕೆ. ಎಲ್. ರಾಹುಲ್ ಅನುಭವಿ ಆಟಗಾರರ ಅನಪಸ್ಥಿಯ ನಡುವೆಯೂ ಸಹ ಗೆಲುವಿನ ನಿರೀಕ್ಷೆಯಲ್ಲಿ ನೂತನ ನಾಯಕ ಹಾರ್ದಿಕ್ ಪಾಂಡ್ಯ ಬಳಗವಿದ್ದು ಯುವ ಪಡೆಯು ತಮ್ಮ ಸಾಮರ್ಥ್ಯವನ್ನು ತೋರಲು ಸುವರ್ಣಾವಕಾಶವಾಗಿದೆ.

ವಾಣಿಜ್ಯ ನಗರಿ ಮುಂಬೈನ ವಾಖೆಂಡೆ ಕ್ರೀಡಾಂಗಣದಲ್ಲಿ 2023 ರ ಮೊದಲ ಪಂದ್ಯ ಆಡುತ್ತಿರುವ ಟೀಮ್ ಇಂಡಿಯಾ ಗೆ ಏಷ್ಯಾ ಕಪ್ ಚಾಂಪಿಯನ್ ಶ್ರೀಲಂಕಾ ಸವಾಲೊಡ್ಡುವ ಸಾಧ್ಯತೆ ಇದೆ, ಅನುಭವಿ ಆಟಗಾರರನ್ನು ಹೊಂದಿರುವ ಶ್ರೀಲಂಕಾ ತಂಡ ಸದಾ ಅಚ್ಚರಿ ಫಲಿತಾಂಶ ನೀಡುತ್ತಿದ್ದು ಭಾರತ ತಂಡವನ್ನು ಸೋಲಿಸಿದರೆ ಆಶ್ಚರ್ಯ ಪಡುವಂತಿಲ್ಲಾ.

ಭಾರತ ಸಂಭಾವ್ಯ ತಂಡ:ಇಶಾನ್ ಕಿಶನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್ / ಶುಬ್ಮನ್ ಗಿಲ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯ (ನಾಯಕ ), ವಾಷಿಂಗ್ಟನ್ ಸುಂದರ್, ಹರ್ಷಲ್ ಪಟೇಲ್, ಯುಜ್ವೇಂದ್ರ ಚಾಹಲ್, ಉಮ್ರಾನ್ ಮಲಿಕ್, ಅರ್ಶ್ದೀಪ್ ಸಿಂಗ್

ಶ್ರೀಲಂಕಾ ಸಂಭಾವ್ಯ ತಂಡ : ಕುಸಲ್ ಮೆಂಡಿಸ್ (ವಿಕೆಟ್ ಕೀಪರ್ ), ಪಥುಮ್ ನಿಸಾಂಕ, ಭಾನುಕಾ ರಾಜಪಕ್ಸೆ, ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ದಸುನ್ ಶಾನಕ (ನಾಯಕ ), ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಮಹೇಶ್ ತೀಕ್ಷಣ, ಲಹಿರು ಕುಮಾರ, ಪ್ರಮೋದ್ ಮಧುಶನ್/ದಿಲ್ಶನ್ ಮಧುಶಂಕ.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

9 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

10 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

11 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

11 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

15 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

17 hours ago