2024ರ ಟಿ – ಟ್ವೆಂಟಿ ವಿಶ್ವಕಪ್ ಗೆ ಸಿದ್ಧತೆ ನೆಡೆಸುತ್ತಿರುವ ಭಾರತ ತಂಡಕ್ಕೆ ನೂತನ ವರ್ಷದ ಆರಂಭದಲ್ಲೇ ಮತ್ತೊಂದು ಸವಾಲು ಎದುರಾಗಿದ್ದು ನಾಯಕತ್ವದ ಹಲವಾರು ಪ್ರಯೋಗಗಳ ನಡುವೆಯೂ ಪ್ರವಾಸಿ ಶ್ರೀಲಂಕಾ ತಂಡವನ್ನು ಎದುರಿಸಲು ಭಾರತ ತಂಡ ಸಿದ್ಧವಾಗಿದೆ.
ಭಾರತ ತಂಡದ ನಾಯಕ ರೋಹಿತ್ ಶರ್ಮ , ವಿರಾಟ್ ಕೊಹ್ಲಿ, ಕೆ. ಎಲ್. ರಾಹುಲ್ ಅನುಭವಿ ಆಟಗಾರರ ಅನಪಸ್ಥಿಯ ನಡುವೆಯೂ ಸಹ ಗೆಲುವಿನ ನಿರೀಕ್ಷೆಯಲ್ಲಿ ನೂತನ ನಾಯಕ ಹಾರ್ದಿಕ್ ಪಾಂಡ್ಯ ಬಳಗವಿದ್ದು ಯುವ ಪಡೆಯು ತಮ್ಮ ಸಾಮರ್ಥ್ಯವನ್ನು ತೋರಲು ಸುವರ್ಣಾವಕಾಶವಾಗಿದೆ.
ವಾಣಿಜ್ಯ ನಗರಿ ಮುಂಬೈನ ವಾಖೆಂಡೆ ಕ್ರೀಡಾಂಗಣದಲ್ಲಿ 2023 ರ ಮೊದಲ ಪಂದ್ಯ ಆಡುತ್ತಿರುವ ಟೀಮ್ ಇಂಡಿಯಾ ಗೆ ಏಷ್ಯಾ ಕಪ್ ಚಾಂಪಿಯನ್ ಶ್ರೀಲಂಕಾ ಸವಾಲೊಡ್ಡುವ ಸಾಧ್ಯತೆ ಇದೆ, ಅನುಭವಿ ಆಟಗಾರರನ್ನು ಹೊಂದಿರುವ ಶ್ರೀಲಂಕಾ ತಂಡ ಸದಾ ಅಚ್ಚರಿ ಫಲಿತಾಂಶ ನೀಡುತ್ತಿದ್ದು ಭಾರತ ತಂಡವನ್ನು ಸೋಲಿಸಿದರೆ ಆಶ್ಚರ್ಯ ಪಡುವಂತಿಲ್ಲಾ.
ಶ್ರೀಲಂಕಾ ಸಂಭಾವ್ಯ ತಂಡ : ಕುಸಲ್ ಮೆಂಡಿಸ್ (ವಿಕೆಟ್ ಕೀಪರ್ ), ಪಥುಮ್ ನಿಸಾಂಕ, ಭಾನುಕಾ ರಾಜಪಕ್ಸೆ, ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ದಸುನ್ ಶಾನಕ (ನಾಯಕ ), ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಮಹೇಶ್ ತೀಕ್ಷಣ, ಲಹಿರು ಕುಮಾರ, ಪ್ರಮೋದ್ ಮಧುಶನ್/ದಿಲ್ಶನ್ ಮಧುಶಂಕ.
ದೇವನಹಳ್ಳಿ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರವಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ ಅವರು…
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಆರಂಭದಲ್ಲೇ ರಾಜಕೀಯ ಆಘಾತ ಎದುರಾಗಿದೆ. ಸಚಿವ ರಾಮಲಿಂಗ ರೆಡ್ಡಿ ತಮ್ಮ…
ಭಾರತದ ಬಹಳಷ್ಟು ಮಧ್ಯಮ ವರ್ಗದ ಜನರಲ್ಲಿ ಜೀವನೋತ್ಸಾಹ ಕಡಿಮೆಯಾಗುತ್ತಿದೇಯೇ ಎಂಬ ಅನುಮಾನ ಶುರುವಾಗಿದೆ. ನಿಜಕ್ಕೂ ಬೃಹತ್ ಸಂಖ್ಯೆಯ ಮಧ್ಯಮ ವರ್ಗದವರು…
ದೊಡ್ಡಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಜನಸಾಮಾನ್ಯರ ನೆಮ್ಮದಿ ಕದಡಿದೆ. ಮಹಿಳೆಯರ ಚಿನ್ನಾಭರಣ,…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…