ವ್ಯಾಟಿಕನ್ ಸಿಟಿ: ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಕ್ರಿಶ್ಚಿಯನ್ ಜಾಗತಿಕ ಧರ್ಮಗುರು ಪೋಪ್ ಫ್ರಾನ್ಸಿಸ್ (88) ಇಂದು (ಏ.21-ಸೋಮವಾರ) ಕೊನೆಯುಸಿರೆಳೆದಿದ್ದಾರೆ.
ನ್ಯುಮೋನಿಯಾದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ 7:35 ಕ್ಕೆ ಫ್ರಾನ್ಸಿಸ್ ಇಹಲೋಕ ತ್ಯಜಿಸಿದರು ಎಂದು ವ್ಯಾಟಿಕನ್ ಪ್ರಕಟಣೆ ತಿಳಿಸಿದೆ.
ಅವರ ಇಡೀ ಜೀವನವು ಭಗವಂತನ ಮತ್ತು ಅವರ ಚರ್ಚ್ ಸೇವೆಗೆ ಸಮರ್ಪಿತವಾಗಿತ್ತು ಎಂದು ಫಾರೆಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪೋಪ್ ಫ್ರಾನ್ಸಿಸ್ ಜಗತ್ತಿನಾದ್ಯಂತ 1.4 ಶತಕೋಟಿ ಜನರಿಗೆ ಆಧ್ಯಾತ್ಮಿಕ ಧರ್ಮಗುರುವಾಗಿದ್ದರು. 2013ರಿಂದ ಪೋಪ್ ಆಗಿ ಸೇವೆ ಸಲ್ಲಿಸುತ್ತಿದ್ದರು.
ಕಳೆದ ವರ್ಷ ಪೋಪ್ರನ್ನು ಭೇಟಿಯಾಗಿದ್ದ ಪ್ರಧಾನಿ ಮೋದಿ
ಕಳೆದ ವರ್ಷ ಜೂನ್ನಲ್ಲಿ, ಪ್ರಧಾನಿಯವರು G7 ಶೃಂಗಸಭೆಯಲ್ಲಿ ಭಾಗವಹಿಸಲು ಇಟಲಿಗೆ ಹೋಗಿದ್ದಾಗ ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿಯಾಗಿದ್ದರು. ಇದೇ ವೇಳೆ, ಭಾರತಕ್ಕೆ ಬನ್ನಿ ಎಂದು ಪೋಪ್ ಅವರಿಗೆ ಮೋದಿ ಆಹ್ವಾನ ನೀಡಿದ್ದರು. ಪೋಪ್ ಅವರೊಂದಿಗೆ ಪ್ರಧಾನಿ ಮೋದಿ ಅನೇಕ ವಿಷಯಗಳ ಕುರಿತು ಚರ್ಚಿಸಿದ್ದರು. ಆ ಸಮಯದಲ್ಲಿ ವಿಶ್ವದ ಅತಿದೊಡ್ಡ ಬಿಕ್ಕಟ್ಟಾದ ಕೊರೊನಾ ಬಗ್ಗೆಯೂ ಉಭಯರೂ ಸುದೀರ್ಘ ಮಾತುಕತೆ ನಡೆಸಿದ್ದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…