ಕ್ರೀಡಾಕೂಟ ಹಾಗೂ ಕಲೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಧೀರಜ್ ಮುನಿರಾಜ್

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್‌, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಮಟ್ಟದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕ್ರೀಡಾಕೂಟ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.

ಕಾರ್ಯಕ್ರಮವನ್ನು ಶಾಸಕ ಧೀರಜ್ ಮುನಿರಾಜ್ ಅವರು ಉದ್ಘಾಟನೆ ಮಾಡಿ, ಎಲ್ಲಾ ಸ್ಪರ್ಧಾರ್ಥಿಗಳಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸೈಯದ್ ಅನ್ನಿಸ್, ತಾಲೂಕು ಬಿಜೆಪಿ ಅಧ್ಯಕ್ಷ ನಾಗೇಶ್, ನಗರ ಅಧ್ಯಕ್ಷ ಮುದ್ದಪ್ಪ, ನಗರಸಭೆ ಉಪಾಧ್ಯಕ್ಷ ಮಲ್ಲೇಶ್, ನಗರಸಭಾ ಸದಸ್ಯರಾದ ಬಂತಿ ವೆಂಕಟೇಶ್, ಪದ್ಮನಾಭ್, ರೂಪಿಣಿ ಮಂಜುನಾಥ್, ಕಾಡನೂರು ಗ್ರಾಮ ಪಂಚಾಯತಿ ಅಧ್ಯಕ್ಷ ಮನು, ಮುಖಂಡರಾದ ಆನಂದ್, ಅಜಯ್, ಹಾಗೂ ಎಲ್ಲಾ ಶಿಕ್ಷಕ ವೃಂದದವರು, ಕ್ರೀಡಾಪಟುಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ಡಾ.ಕೆ.ಎನ್ ಅನುರಾಧಾ ಅಧಿಕಾರ ಸ್ವೀಕಾರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ಕೆ.ಎನ್. ಅನುರಾಧಾ ಅವರು ಇಂದು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರ…

2 hours ago

ಜಲ ಮೂಲಗಳನ್ನು ಸಂರಕ್ಷಣೆ ಮಾಡಿಕೊಳ್ಳುವುದು ಸಮುದಾಯದ ಹೊಣೆಗಾರಿಕೆ- ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ

ದೊಡ್ಡಬಳ್ಳಾಪುರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾಲೂಕಿನ ರಾಜಘಟ್ಟ ಗ್ರಾಮದ ನಂದಿಕುಂಟೆ ಕೆರೆಯ ನಾಮಫಲಕ ಅನಾವರಣ ಮತ್ತು…

10 hours ago

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನಟಿ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್ ದೇವರಕೊಂಡ: ಮದುವೆ ಫೋಟೋಸ್ ವೈರಲ್

ಫೆಬ್ರವರಿ 26ರ ಗುರವಾರ ಬೆಳಿಗ್ಗೆ ಶುಭ ಮುಹೂರ್ತದಲ್ಲಿ ರಾಜಸ್ಥಾನದ ಉದಯಪುರದಲ್ಲಿ ದಕ್ಷಿಣ ಭಾರತೀಯ ಸಿನಿರಂಗದ ಜನಪ್ರಿಯ ನಟಿ ರಶ್ಮಿಕಾ ಮಂದಣ್ಣ…

20 hours ago

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ವರ್ಗಾವಣೆ: ನೂತನ‌ ಜಿಲ್ಲಾಧಿಕಾರಿ ಯಾರು ಗೊತ್ತಾ….?

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅವರನ್ನು ವರ್ಗಾವಣೆ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಮಹಾಂತೇಶ್‌ ಆದೇಶಿಸಿದ್ದಾರೆ. ಎ.ಬಿ.…

21 hours ago

ಮಧುರೆ ಶನಿಮಹಾತ್ಮಸ್ವಾಮಿ 71ನೇ ಬ್ರಹ್ಮರಥೋತ್ಸವ ಸಂಪನ್ನ

ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ಶ್ರದ್ಧಾಭಕ್ತಿಯಿಂದ, ವಿಜೃಂಭಣೆಯಿಂದ ನೆರವೇರಿಸಲಾಯಿತು. ಪ್ರತಿವರ್ಷದಂತೆ ಈ…

1 day ago

ಇಂದು ಇತಿಹಾಸ ಪ್ರಸಿದ್ಧ ಮಧುರೆ ಶನಿಮಹಾತ್ಮಸ್ವಾಮಿ 71ನೇ ಬ್ರಹ್ಮರಥೋತ್ಸವ: ಮುಂಜಾನೆಯಿಂದಲೇ ಆರಂಭಗೊಂಡ ವಿಶೇಷ ಪೂಜೆ, ಪುನಸ್ಕಾರ

ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ವಿಜೃಂಭಣೆಯಿಂದ ನೆರವೇರಲಿದೆ. ಪ್ರತಿವರ್ಷದಂತೆ ಈ ವರ್ಷವು…

1 day ago