ತಾಲೂಕಿನ ಕಾಡನೂರು ಗ್ರಾಮದಲ್ಲಿ ದಲಿತರಿಗೆ ಕ್ಷೌರ ನಿರಾಕರಣೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಸದಸ್ಯ ಓಬದೇನಹಳ್ಳಿ ಮುನಿಯಪ್ಪ ಹಾಗೂ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಕ್ಷೌರ ನಿರಾಕರಣೆ ಆರೋಪವನ್ನು ಇತ್ಯರ್ಥಗೊಳಸಿದರು.
ಈ ವೇಳೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಸದಸ್ಯ ಓಬದೇನಹಳ್ಳಿ ಮುನಿಯಪ್ಪ ಮಾತನಾಡಿ, 21ನೇ ಶತಮಾನದಲ್ಲೂ ಇಂತಹ ಆರೋಪ ಕೇಳಿ ಬರುವುದು ಹಾಗೂ ಅಸ್ಪೃಶ್ಯತೆ ಆಚರಣೆ ಮಾಡುವುದು ವಿಷಾದನೀಯ ವಿಚಾರವಾಗಿದೆ. ಗ್ರಾಮಕ್ಕೆ ಭೇಟಿ ಮಾಡಿ ಪರಿಶೀಲನೆ ನಡೆಸಿದಾಗ, ಗ್ರಾಮದಲ್ಲಿ ಕ್ಷೌರಿಕ ವೃತ್ತಿ ಮಾಡುತ್ತಿರುವ ಸೋಮು ಎಂಬುವವರು ಯಾವುದೇ ಅಸ್ಪೃಶ್ಯತೆ ಆಚರಣೆ ಮಾಡುತ್ತಿಲ್ಲ. ಆದರೆ ಆರೋಪ ಕೇಳಿ ಬಂದ ದಿನವೇ ಅದೇ ಸಮುದಾಯದ ವ್ಯಕ್ತಿಗೆ ಕ್ಷೌರಿಕೆ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ ಎಂದರು.
ಹೆಣ್ಣಿನ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…