ನೆಲಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೆಡೆದ ಮನೆಗಳ್ಳತನದ ಆರೋಪಿಯನ್ನು ಇನ್ಸ್ಪೆಕ್ಟರ್ ಶಶಿಧರ್ ರವರ ನೇತೃತ್ವದಲ್ಲಿ ಬಂಧಿಸಿ, ಆತನಿಂದ ಸುಮಾರು 25 ಲಕ್ಷ ರೂ ಮೌಲ್ಯದ 531 ಗ್ರಾಂ ಚಿನ್ನದ ಒಡವೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮನೆಯಲ್ಲಿ ಯಾರೂ ಇಲ್ಲದಿರುವುದನ್ನೇ ಗಮನಿಸಿ ಅಂತಹ ಮನೆಗಳಿಗೆ ಎಂಟ್ರಿ ಕೊಟ್ಟು ಕ್ಷಣಾರ್ಧದಲ್ಲೇ ಚಿನ್ನಾಭರಣ ದೋಚಿ ಆರೋಪಿ ಎಸ್ಕೇಪ್ ಆಗುತ್ತಿದ್ದ.
ಅರೋಪಿಯಿಂದ 25 ಲಕ್ಷ ರೂಪಾಯಿ ಮೌಲ್ಯದ 531 ಗ್ರಾಂ ತೂಕದ ಚಿನ್ನದ ಒಡವೆಗಳನ್ನು ವಶಪಡಿಸಿಕೊಂಡು ಬೆಂಗಳೂರು ಗ್ರಾಮಾಂತರ SP ಮಲ್ಲಿಕಾರ್ಜುನ ಬಾಲದಂಡಿ ಹಾಗೂ ನೆಲಮಂಗಲ ಉಪವಿಭಾಗದ ಡಿವೈಎಸ್ಪಿ ಜಗದೀಶ್, ಇನ್ಸ್ಪೆಕ್ಟರ್ SD ಶಶಿಧರ್ ಮತ್ತು ತಂಡ ವಾರಸುದಾರರಿಗೆ ಹಿಂತಿರುಗಿಸಿದರು.
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…
ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…
ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…
ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…