Categories: ರಾಜ್ಯ

ಖಾತೆ ಹಂಚಿಕೆ ಪಟ್ಟಿಗೆ ರಾಜ್ಯಪಾಲರ ಅನುಮೋದನೆ: ಕೊನೆಗೂ ಸಚಿವರಿಗೆ ಖಾತೆ ಹಂಚಿಕೆ

ಸಚಿವರ ಖಾತೆ ಹಂಚಿಕೆ ಪಟ್ಟಿಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅನುಮೋದನೆ ನೀಡಿದ್ದು, ಕೊನೆಗೂ ಸಚಿವರಿಗೆ ಖಾತೆ ಹಂಚಿಕೆಯಾಗಿದೆ.

ಈಗ ಮೇ 28 ರಂದು ಹೊರಡಿಸಿದ ಅಧಿಸೂಚನೆಯಲ್ಲಿ, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಸಚಿವರಿಗೆ ಖಾತೆಗಳ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಶಿಫಾರಸನ್ನು ಅನುಮೋದಿಸಿದ್ದಾರೆ.

ಯಾರ್ಯಾರಿಗೆ ಯಾವ ಯಾವ ಖಾತೆ

1.ಸಿಎಂ ಸಿದ್ದರಾಮಯ್ಯ- ಹಣಕಾಸು, ಐಟಿ-ಬಿಟಿ, ಗುಪ್ತಚರ, ವಾರ್ತಾ, ಐಟಿ-ಬಿಟಿ, ಮೂಲಸೌಕರ್ಯ ಅಭಿವೃದ್ಧಿ ಖಾತೆ

2.ಡಿಸಿಎಂ ಡಿಕೆ ಶಿವಕುಮಾರ್- ಜಲಸಂಪನ್ಮೂಲ, ಬೆಂಗಳೂರು ನಗರಾಭಿವೃದ್ಧಿ

3.ಡಾ. ಜಿ.ಪರಮೇಶ್ವರ್- ಗೃಹ

4.ಹೆಚ್ ಕೆ‌ ಪಾಟೀಲ್- ಕಾನೂನು ಮತ್ತು ಸಂಸದೀಯ, ಪ್ರವಾಸೋದ್ಯಮ

5.ಕೆ.ಹೆಚ್.ಮುನಿಯಪ್ಪ- ಆಹಾರ & ನಾಗರಿಕ ಸರಬರಾಜು ವ್ಯವಹಾರ

6.ರಾಮಲಿಂಗರೆಡ್ಡಿ- ಸಾರಿಗೆ & ಮುಜರಾಯಿ

7.ಎಂ.ಬಿ.ಪಾಟೀಲ್: ಬೃಹತ್ ಮತ್ತು ಮಧ್ಯಮ ಕೈಗಾರಿಕೆ

8.ಕೆ.ಜೆ.ಜಾರ್ಜ್‌- ಇಂಧನ

9.ದಿನೇಶ್ ಗುಂಡೂರಾವ್: ಆರೋಗ್ಯ & ಕುಟುಂಬ ಕಲ್ಯಾಣ

10.ಹೆಚ್ ಸಿ ಮಹದೇವಪ್ಪ: ಸಮಾಜಕಲ್ಯಾಣ

11.ಸತೀಶ್ ಜಾರಕಿಹೊಳಿ- ಲೋಕೋಪಯೋಗಿ

12.ಕೃಷ್ಣ ಬೈರೇಗೌಡ- ಕಂದಾಯ

13.ಪ್ರಿಯಾಂಕ್ ಖರ್ಗೆ-ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್

14.ಶಿವಾನಂದ ಪಾಟೀಲ್-ಜವಳಿ, ಸಕ್ಕರೆ, ಸಹಕಾರ ಇಲಾಖೆಯ ಕೃಷಿ ಮಾರುಕಟ್ಟೆ

15.ಜಮೀರ್ ಅಹಮದ್ ಖಾನ್- ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳು

16.ಶರಣುಬಸಪ್ಪ ದರ್ಶನಾಪುರ್- ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆಗಳು

17.ಈಶ್ವರ್ ಖಂಡ್ರೆ- ಅರಣ್ಯ ಮತ್ತು ಪರಿಸರ ಖಾತೆ

18.ಚಲುವರಾಯಸ್ವಾಮಿ- ಕೃಷಿ

19.ಎಸ್.ಎಸ್.ಮಲ್ಲಿಕಾರ್ಜುನ- ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ

20.ರಹೀ ಖಾನ್: ಪೌರಾಡಳಿತ, ಹಜ್ ಖಾತೆ

21.ಸಂತೋಷ ಲಾಡ್- ಕಾರ್ಮಿಕ

22.ಡಾ.ಶರಣುಪ್ರಕಾಶ್ ಪಾಟೀಲ್-ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ

23.ಆರ್.ಬಿ.ತಿಮ್ಮಾಪುರ- ಅಬಕಾರಿ

24.ಕೆ.ವೆಂಕಟೇಶ್- ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆ

25.ಶಿವರಾಜ್ ತಂಗಡಗಿ- ಹಿಂದುಳಿದ ವರ್ಗ , ಕನ್ನಡ ಮತ್ತು ಸಂಸ್ಕೃತಿ

26.ಡಿ.ಸುಧಾಕರ್: ಯೋಜನೆ ಮತ್ತು ಸಾಂಖ್ಯಿಕ ಇಲಾಖೆ

27.ಬಿ‌.ನಾಗೇಂದ್ರ: ಯುವಜನ ಸೇವೆ & ಕ್ರೀಡೆ, ಪರಿಶಿಷ್ಟ ಪಂಗಡ ಕಲ್ಯಾಣ

28.ಕೆ.ಎನ್.ರಾಜಣ್ಣ: ಸಹಕಾರ

29.ಬೈರತಿ ಸುರೇಶ್- ನಗರಾಭಿವೃದ್ಧಿ, ಪಟ್ಟಣ ಯೋಜನೆ(ಬೆಂಗಳೂರು ಹೊರತು ಪಡಿಸಿ)

30.ಲಕ್ಷ್ಮಿ ಹೆಬ್ಬಾಳ್ಕರ್- ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ, ವಿಕಲಚೇತನರು ಮತ್ತು ಹಿರಿಯ ನಾಗರಿಕರ ಕಲ್ಯಾಣ

31.ಮಂಕಾಳ್ ವೈದ್ಯ- ಮೀನುಗಾರಿಕೆ, ಬಂದರು, ಒಳನಾಡು ಸಾರಿಗೆ

32.ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ

33.ಡಾ‌.ಎಂ‌.ಸಿ‌.ಸುಧಾಕರ್- ಉನ್ನತ ಶಿಕ್ಷಣ

34.ಎನ್,ಎಸ್.ಬೋಸರಾಜ್: ಸಣ್ಣ ನೀರಾವರಿ ಮತ್ತು ವಿಜ್ಞಾನ & ತಂತ್ರಜ್ಞಾನ

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

2 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

13 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

14 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

14 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

17 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago