Categories: ರಾಜ್ಯ

ಖಾತೆ ಹಂಚಿಕೆ ಪಟ್ಟಿಗೆ ರಾಜ್ಯಪಾಲರ ಅನುಮೋದನೆ: ಕೊನೆಗೂ ಸಚಿವರಿಗೆ ಖಾತೆ ಹಂಚಿಕೆ

ಸಚಿವರ ಖಾತೆ ಹಂಚಿಕೆ ಪಟ್ಟಿಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅನುಮೋದನೆ ನೀಡಿದ್ದು, ಕೊನೆಗೂ ಸಚಿವರಿಗೆ ಖಾತೆ ಹಂಚಿಕೆಯಾಗಿದೆ.

ಈಗ ಮೇ 28 ರಂದು ಹೊರಡಿಸಿದ ಅಧಿಸೂಚನೆಯಲ್ಲಿ, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಸಚಿವರಿಗೆ ಖಾತೆಗಳ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಶಿಫಾರಸನ್ನು ಅನುಮೋದಿಸಿದ್ದಾರೆ.

ಯಾರ್ಯಾರಿಗೆ ಯಾವ ಯಾವ ಖಾತೆ

1.ಸಿಎಂ ಸಿದ್ದರಾಮಯ್ಯ- ಹಣಕಾಸು, ಐಟಿ-ಬಿಟಿ, ಗುಪ್ತಚರ, ವಾರ್ತಾ, ಐಟಿ-ಬಿಟಿ, ಮೂಲಸೌಕರ್ಯ ಅಭಿವೃದ್ಧಿ ಖಾತೆ

2.ಡಿಸಿಎಂ ಡಿಕೆ ಶಿವಕುಮಾರ್- ಜಲಸಂಪನ್ಮೂಲ, ಬೆಂಗಳೂರು ನಗರಾಭಿವೃದ್ಧಿ

3.ಡಾ. ಜಿ.ಪರಮೇಶ್ವರ್- ಗೃಹ

4.ಹೆಚ್ ಕೆ‌ ಪಾಟೀಲ್- ಕಾನೂನು ಮತ್ತು ಸಂಸದೀಯ, ಪ್ರವಾಸೋದ್ಯಮ

5.ಕೆ.ಹೆಚ್.ಮುನಿಯಪ್ಪ- ಆಹಾರ & ನಾಗರಿಕ ಸರಬರಾಜು ವ್ಯವಹಾರ

6.ರಾಮಲಿಂಗರೆಡ್ಡಿ- ಸಾರಿಗೆ & ಮುಜರಾಯಿ

7.ಎಂ.ಬಿ.ಪಾಟೀಲ್: ಬೃಹತ್ ಮತ್ತು ಮಧ್ಯಮ ಕೈಗಾರಿಕೆ

8.ಕೆ.ಜೆ.ಜಾರ್ಜ್‌- ಇಂಧನ

9.ದಿನೇಶ್ ಗುಂಡೂರಾವ್: ಆರೋಗ್ಯ & ಕುಟುಂಬ ಕಲ್ಯಾಣ

10.ಹೆಚ್ ಸಿ ಮಹದೇವಪ್ಪ: ಸಮಾಜಕಲ್ಯಾಣ

11.ಸತೀಶ್ ಜಾರಕಿಹೊಳಿ- ಲೋಕೋಪಯೋಗಿ

12.ಕೃಷ್ಣ ಬೈರೇಗೌಡ- ಕಂದಾಯ

13.ಪ್ರಿಯಾಂಕ್ ಖರ್ಗೆ-ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್

14.ಶಿವಾನಂದ ಪಾಟೀಲ್-ಜವಳಿ, ಸಕ್ಕರೆ, ಸಹಕಾರ ಇಲಾಖೆಯ ಕೃಷಿ ಮಾರುಕಟ್ಟೆ

15.ಜಮೀರ್ ಅಹಮದ್ ಖಾನ್- ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳು

16.ಶರಣುಬಸಪ್ಪ ದರ್ಶನಾಪುರ್- ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆಗಳು

17.ಈಶ್ವರ್ ಖಂಡ್ರೆ- ಅರಣ್ಯ ಮತ್ತು ಪರಿಸರ ಖಾತೆ

18.ಚಲುವರಾಯಸ್ವಾಮಿ- ಕೃಷಿ

19.ಎಸ್.ಎಸ್.ಮಲ್ಲಿಕಾರ್ಜುನ- ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ

20.ರಹೀ ಖಾನ್: ಪೌರಾಡಳಿತ, ಹಜ್ ಖಾತೆ

21.ಸಂತೋಷ ಲಾಡ್- ಕಾರ್ಮಿಕ

22.ಡಾ.ಶರಣುಪ್ರಕಾಶ್ ಪಾಟೀಲ್-ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ

23.ಆರ್.ಬಿ.ತಿಮ್ಮಾಪುರ- ಅಬಕಾರಿ

24.ಕೆ.ವೆಂಕಟೇಶ್- ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆ

25.ಶಿವರಾಜ್ ತಂಗಡಗಿ- ಹಿಂದುಳಿದ ವರ್ಗ , ಕನ್ನಡ ಮತ್ತು ಸಂಸ್ಕೃತಿ

26.ಡಿ.ಸುಧಾಕರ್: ಯೋಜನೆ ಮತ್ತು ಸಾಂಖ್ಯಿಕ ಇಲಾಖೆ

27.ಬಿ‌.ನಾಗೇಂದ್ರ: ಯುವಜನ ಸೇವೆ & ಕ್ರೀಡೆ, ಪರಿಶಿಷ್ಟ ಪಂಗಡ ಕಲ್ಯಾಣ

28.ಕೆ.ಎನ್.ರಾಜಣ್ಣ: ಸಹಕಾರ

29.ಬೈರತಿ ಸುರೇಶ್- ನಗರಾಭಿವೃದ್ಧಿ, ಪಟ್ಟಣ ಯೋಜನೆ(ಬೆಂಗಳೂರು ಹೊರತು ಪಡಿಸಿ)

30.ಲಕ್ಷ್ಮಿ ಹೆಬ್ಬಾಳ್ಕರ್- ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ, ವಿಕಲಚೇತನರು ಮತ್ತು ಹಿರಿಯ ನಾಗರಿಕರ ಕಲ್ಯಾಣ

31.ಮಂಕಾಳ್ ವೈದ್ಯ- ಮೀನುಗಾರಿಕೆ, ಬಂದರು, ಒಳನಾಡು ಸಾರಿಗೆ

32.ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ

33.ಡಾ‌.ಎಂ‌.ಸಿ‌.ಸುಧಾಕರ್- ಉನ್ನತ ಶಿಕ್ಷಣ

34.ಎನ್,ಎಸ್.ಬೋಸರಾಜ್: ಸಣ್ಣ ನೀರಾವರಿ ಮತ್ತು ವಿಜ್ಞಾನ & ತಂತ್ರಜ್ಞಾನ

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

9 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

13 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

13 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

16 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago