ದೇವನಹಳ್ಳಿ :ಖಾಸಗಿ ವಾಹಿನಿಯ ಪ್ರತಿಷ್ಠಿತ ಕರ್ನಾಟಕ ಐಡೆಲ್ -2025 ಪ್ರಶಸ್ತಿ ಭಾಜನರಾದ ಶ್ರೀ ತ್ಯಾಗರಾಜ ಸ್ವಾಮೀಜಿರವರೆಗೆ ಸಮಾಜಸೇವಕರಾದ ಎಂ .ಪಿ ಗಿರೀಶ್ ಮತ್ತು ಸಂಗಡಿಗರ ವತಿಯಿಂದ ಅಭಿನಂದಿಸಿ ಗೌರವಿಸಲಾಯಿತು.
ಈ ವೇಳೆಯಲ್ಲಿ ಸಮಾಜ ಸೇವಕರಾದ ಎಂಪಿ ಗಿರೀಶ್ ಮಾತನಾಡಿ ಚಿಕ್ಕಹೊಸಳ್ಳಿಯಲ್ಲಿ ಗ್ರಾಮದ ಶ್ರೀ ತ್ಯಾಗರಾಜ ಸ್ವಾಮೀಜಿಯವರು ಆಧ್ಯಾತ್ಮಿಕ ಚಿಂತಕರಾಗಿದ್ದು, ಯಲಿಯೂರು ಗ್ರಾಮದ ನವಚೇತನ ಆಶ್ರಮದ ಸೇವಾಕರ್ತರಾಗಿದ್ದಾರೆ, ಆಶ್ರಮದಲ್ಲಿ 80ಜನ ಬಡ ಮತ್ತು ಅನಾಥ ಮಕ್ಕಳ ಪೋಷಣೆ ಮಾಡುತ್ತಿದ್ದು, ಗೋಶಾಲೆಯನ್ನು ಸಹ ನಡೆಸುತ್ತಿದ್ದಾರೆ ಅವರ ಇಂತಹ ಹಲವಾರು ಸಾಮಾಜಿಕ ಕಾರ್ಯಗಳನ್ನು ಗುರುತಿಸಿ ಖಾಸಗಿ ವಾಹಿನಿ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಿರುವುದು ನಮ್ಮೆಲ್ಲರಿಗೂ ಸಂತಸದ ವಿಷಯವಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಮನು ಸಿದ್ದಾರ್ಥ ಗುರೂಜಿ ಮತ್ತು ದೀಪಾ.ವಿ, ಎಂ.ಪಿ.ಗಿರೀಶ್, ಬೂದಿಗೆರೆ ಗ್ರಾಮ ಪಂಚಾಯತಿ ಸದಸ್ಯರು ವೆಂಕಟೇಶ್.ಸಮಾಜ ಸೇವಕರು ಚಂದ್ರು ಬೂದಿಗೆರೆ . ಕರ್ನಾಟಕ ರಕ್ಷಣಾ ವೇದಿಕೆ ಶಿಡ್ಲಘಟ್ಟ ಅಧ್ಯಕ್ಷರು ಮುನಿರಾಜ್( ಕುಟ್ಟಿ ) ಯುವ ಮುಖಂಡರ ದೇವನಹಳ್ಳಿ.ಶಿವಕುಮಾರ್.ಪೃಥ್ವಿ ಧನಂಜಯ್ ಮತ್ತು ಇತರರು ಉಪಸ್ಥಿತರಿದ್ದರು.
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…