ದೇವನಹಳ್ಳಿ :ಖಾಸಗಿ ವಾಹಿನಿಯ ಪ್ರತಿಷ್ಠಿತ ಕರ್ನಾಟಕ ಐಡೆಲ್ -2025 ಪ್ರಶಸ್ತಿ ಭಾಜನರಾದ ಶ್ರೀ ತ್ಯಾಗರಾಜ ಸ್ವಾಮೀಜಿರವರೆಗೆ ಸಮಾಜಸೇವಕರಾದ ಎಂ .ಪಿ ಗಿರೀಶ್ ಮತ್ತು ಸಂಗಡಿಗರ ವತಿಯಿಂದ ಅಭಿನಂದಿಸಿ ಗೌರವಿಸಲಾಯಿತು.
ಈ ವೇಳೆಯಲ್ಲಿ ಸಮಾಜ ಸೇವಕರಾದ ಎಂಪಿ ಗಿರೀಶ್ ಮಾತನಾಡಿ ಚಿಕ್ಕಹೊಸಳ್ಳಿಯಲ್ಲಿ ಗ್ರಾಮದ ಶ್ರೀ ತ್ಯಾಗರಾಜ ಸ್ವಾಮೀಜಿಯವರು ಆಧ್ಯಾತ್ಮಿಕ ಚಿಂತಕರಾಗಿದ್ದು, ಯಲಿಯೂರು ಗ್ರಾಮದ ನವಚೇತನ ಆಶ್ರಮದ ಸೇವಾಕರ್ತರಾಗಿದ್ದಾರೆ, ಆಶ್ರಮದಲ್ಲಿ 80ಜನ ಬಡ ಮತ್ತು ಅನಾಥ ಮಕ್ಕಳ ಪೋಷಣೆ ಮಾಡುತ್ತಿದ್ದು, ಗೋಶಾಲೆಯನ್ನು ಸಹ ನಡೆಸುತ್ತಿದ್ದಾರೆ ಅವರ ಇಂತಹ ಹಲವಾರು ಸಾಮಾಜಿಕ ಕಾರ್ಯಗಳನ್ನು ಗುರುತಿಸಿ ಖಾಸಗಿ ವಾಹಿನಿ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಿರುವುದು ನಮ್ಮೆಲ್ಲರಿಗೂ ಸಂತಸದ ವಿಷಯವಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಮನು ಸಿದ್ದಾರ್ಥ ಗುರೂಜಿ ಮತ್ತು ದೀಪಾ.ವಿ, ಎಂ.ಪಿ.ಗಿರೀಶ್, ಬೂದಿಗೆರೆ ಗ್ರಾಮ ಪಂಚಾಯತಿ ಸದಸ್ಯರು ವೆಂಕಟೇಶ್.ಸಮಾಜ ಸೇವಕರು ಚಂದ್ರು ಬೂದಿಗೆರೆ . ಕರ್ನಾಟಕ ರಕ್ಷಣಾ ವೇದಿಕೆ ಶಿಡ್ಲಘಟ್ಟ ಅಧ್ಯಕ್ಷರು ಮುನಿರಾಜ್( ಕುಟ್ಟಿ ) ಯುವ ಮುಖಂಡರ ದೇವನಹಳ್ಳಿ.ಶಿವಕುಮಾರ್.ಪೃಥ್ವಿ ಧನಂಜಯ್ ಮತ್ತು ಇತರರು ಉಪಸ್ಥಿತರಿದ್ದರು.
Ставки на спорт UA: советы и стратегии для успеха Ставки на спорт в Украине: основы…
ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿಯಾಗಿದ್ದ ಎನ್ ದುರ್ಗಶ್ರೀ ಅವರನ್ನು ಇಂದು ವರ್ಗಾವಣೆ ಮಾಡಲಾಗಿತ್ತು. ಇವರ ಜಾಗಕ್ಕೆ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಿ…
ನಾಳೆ (ಏ.23) ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು…
ಇತ್ತೀಚೆಗೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ಉದ್ಯೋಗದ ನೆಪದಲ್ಲಿ ಹೆಣ್ಣುಮಕ್ಕಳನ್ನು ಬಲವಂತಾಗಿ ಮತಾಂತರ ಮಾಡುವ ವಿಚಾರ ದೊಡ್ಡ ದುರಂತ ಪ್ರಕರಣವಾಗಿದೆ. ಇದರ…
ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎನ್ ದುರ್ಗಶ್ರೀ ಅವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಎಸಿಯಾಗಿ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಲಾಗಿದೆ...
ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಗೇಟ್ ಮುಂಭಾಗ ಸರಣಿ ಅಪಘಾತ ನಡೆದಿದೆ. ಘಟನೆಯಲ್ಲಿ ಬಸ್, ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ. ಅಡ್ಡಬಂದ…