ದೇವನಹಳ್ಳಿ :ಖಾಸಗಿ ವಾಹಿನಿಯ ಪ್ರತಿಷ್ಠಿತ ಕರ್ನಾಟಕ ಐಡೆಲ್ -2025 ಪ್ರಶಸ್ತಿ ಭಾಜನರಾದ ಶ್ರೀ ತ್ಯಾಗರಾಜ ಸ್ವಾಮೀಜಿರವರೆಗೆ ಸಮಾಜಸೇವಕರಾದ ಎಂ .ಪಿ ಗಿರೀಶ್ ಮತ್ತು ಸಂಗಡಿಗರ ವತಿಯಿಂದ ಅಭಿನಂದಿಸಿ ಗೌರವಿಸಲಾಯಿತು.
ಈ ವೇಳೆಯಲ್ಲಿ ಸಮಾಜ ಸೇವಕರಾದ ಎಂಪಿ ಗಿರೀಶ್ ಮಾತನಾಡಿ ಚಿಕ್ಕಹೊಸಳ್ಳಿಯಲ್ಲಿ ಗ್ರಾಮದ ಶ್ರೀ ತ್ಯಾಗರಾಜ ಸ್ವಾಮೀಜಿಯವರು ಆಧ್ಯಾತ್ಮಿಕ ಚಿಂತಕರಾಗಿದ್ದು, ಯಲಿಯೂರು ಗ್ರಾಮದ ನವಚೇತನ ಆಶ್ರಮದ ಸೇವಾಕರ್ತರಾಗಿದ್ದಾರೆ, ಆಶ್ರಮದಲ್ಲಿ 80ಜನ ಬಡ ಮತ್ತು ಅನಾಥ ಮಕ್ಕಳ ಪೋಷಣೆ ಮಾಡುತ್ತಿದ್ದು, ಗೋಶಾಲೆಯನ್ನು ಸಹ ನಡೆಸುತ್ತಿದ್ದಾರೆ ಅವರ ಇಂತಹ ಹಲವಾರು ಸಾಮಾಜಿಕ ಕಾರ್ಯಗಳನ್ನು ಗುರುತಿಸಿ ಖಾಸಗಿ ವಾಹಿನಿ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಿರುವುದು ನಮ್ಮೆಲ್ಲರಿಗೂ ಸಂತಸದ ವಿಷಯವಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಮನು ಸಿದ್ದಾರ್ಥ ಗುರೂಜಿ ಮತ್ತು ದೀಪಾ.ವಿ, ಎಂ.ಪಿ.ಗಿರೀಶ್, ಬೂದಿಗೆರೆ ಗ್ರಾಮ ಪಂಚಾಯತಿ ಸದಸ್ಯರು ವೆಂಕಟೇಶ್.ಸಮಾಜ ಸೇವಕರು ಚಂದ್ರು ಬೂದಿಗೆರೆ . ಕರ್ನಾಟಕ ರಕ್ಷಣಾ ವೇದಿಕೆ ಶಿಡ್ಲಘಟ್ಟ ಅಧ್ಯಕ್ಷರು ಮುನಿರಾಜ್( ಕುಟ್ಟಿ ) ಯುವ ಮುಖಂಡರ ದೇವನಹಳ್ಳಿ.ಶಿವಕುಮಾರ್.ಪೃಥ್ವಿ ಧನಂಜಯ್ ಮತ್ತು ಇತರರು ಉಪಸ್ಥಿತರಿದ್ದರು.
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…