ಖಾಸಗಿ ವಾಹಿನಿ ಪ್ರತಿಷ್ಠಿತ ಕರ್ನಾಟಕ ಐಡೆಲ್ -2025 ಪ್ರಶಸ್ತಿ ಭಾಜನರಾದ ಶ್ರೀ ತ್ಯಾಗರಾಜ ಸ್ವಾಮೀಜಿರವರೆಗೆ ಅಭಿನಂದನೆ…

ದೇವನಹಳ್ಳಿ :ಖಾಸಗಿ ವಾಹಿನಿಯ ಪ್ರತಿಷ್ಠಿತ ಕರ್ನಾಟಕ ಐಡೆಲ್ -2025 ಪ್ರಶಸ್ತಿ ಭಾಜನರಾದ ಶ್ರೀ ತ್ಯಾಗರಾಜ ಸ್ವಾಮೀಜಿರವರೆಗೆ ಸಮಾಜಸೇವಕರಾದ ಎಂ .ಪಿ ಗಿರೀಶ್ ಮತ್ತು ಸಂಗಡಿಗರ ವತಿಯಿಂದ ಅಭಿನಂದಿಸಿ ಗೌರವಿಸಲಾಯಿತು.

ಈ ವೇಳೆಯಲ್ಲಿ ಸಮಾಜ ಸೇವಕರಾದ ಎಂಪಿ ಗಿರೀಶ್ ಮಾತನಾಡಿ ಚಿಕ್ಕಹೊಸಳ್ಳಿಯಲ್ಲಿ ಗ್ರಾಮದ ಶ್ರೀ ತ್ಯಾಗರಾಜ ಸ್ವಾಮೀಜಿಯವರು ಆಧ್ಯಾತ್ಮಿಕ ಚಿಂತಕರಾಗಿದ್ದು, ಯಲಿಯೂರು ಗ್ರಾಮದ  ನವಚೇತನ ಆಶ್ರಮದ ಸೇವಾಕರ್ತರಾಗಿದ್ದಾರೆ, ಆಶ್ರಮದಲ್ಲಿ  80ಜನ ಬಡ ಮತ್ತು ಅನಾಥ ಮಕ್ಕಳ ಪೋಷಣೆ ಮಾಡುತ್ತಿದ್ದು, ಗೋಶಾಲೆಯನ್ನು ಸಹ ನಡೆಸುತ್ತಿದ್ದಾರೆ ಅವರ ಇಂತಹ ಹಲವಾರು ಸಾಮಾಜಿಕ ಕಾರ್ಯಗಳನ್ನು ಗುರುತಿಸಿ  ಖಾಸಗಿ ವಾಹಿನಿ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಿರುವುದು ನಮ್ಮೆಲ್ಲರಿಗೂ ಸಂತಸದ ವಿಷಯವಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಮನು ಸಿದ್ದಾರ್ಥ ಗುರೂಜಿ ಮತ್ತು ದೀಪಾ.ವಿ, ಎಂ.ಪಿ.ಗಿರೀಶ್, ಬೂದಿಗೆರೆ ಗ್ರಾಮ ಪಂಚಾಯತಿ ಸದಸ್ಯರು ವೆಂಕಟೇಶ್.ಸಮಾಜ ಸೇವಕರು ಚಂದ್ರು ಬೂದಿಗೆರೆ   . ಕರ್ನಾಟಕ ರಕ್ಷಣಾ ವೇದಿಕೆ ಶಿಡ್ಲಘಟ್ಟ ಅಧ್ಯಕ್ಷರು ಮುನಿರಾಜ್( ಕುಟ್ಟಿ )  ಯುವ ಮುಖಂಡರ  ದೇವನಹಳ್ಳಿ.ಶಿವಕುಮಾರ್.ಪೃಥ್ವಿ ಧನಂಜಯ್ ಮತ್ತು ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

6 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 days ago