ದೊಡ್ಡಬಳ್ಳಾಪುರ : ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ತಂಡ ಬೆಂಗಳೂರಿನ ಎಸ್-ವ್ಯಾಸ ವಿಶ್ವವಿದ್ಯಾಲಯದಲ್ಲಿ ನಡೆದ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಯೋಗಾಸನ ಸ್ಪರ್ಧೆಯಲ್ಲಿ(ಮಹಿಳಾ) ಗೆಲುವು ಸಾಧಿಸಿ, ರಾಷ್ಟ್ರಮಟ್ಟದ ಖೇಲೋ ಇಂಡಿಯಾ ಯೋಗಾಸನ ಛಾಂಪಿಯನ್ ಶಿಪ್ಗೆ ಆಯ್ಕೆ ಮಾಡಲಾಗಿದೆ.
ಈ ಸ್ಪರ್ಧೆಯಲ್ಲಿ ದೊಡ್ಡಬಳ್ಳಾಪುರ ಮಂಜುಶ್ರೀ, ನಿಖಿತಾ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಅದಿತಿ, ಸಂಜನಾ, ಮುಕ್ತಾ, ಪೂರ್ವಜ ಪಾಲ್ಗೊಳ್ಳಲಿದ್ದಾರೆ.
ಯೋಗಪಟುಗಳಿಗೆ ತಂಡದ ವ್ಯವಸ್ಥಾಪಕ ಧರ್ಮೇಂದ್ರಕುಮಾರ್, ಕೋಚ್ ಮಹೇಂದ್ರ.ಸಿ ಅಭಿನಂದಿಸಿದ್ದಾರೆ.
ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…
ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…
ಎತ್ತಿನಹೊಳೆ ಯೋಜನೆಯ ನೀರು ಸಂಗ್ರಹಣೆಗೆ ತಾಲೂಕಿನ ಸಾಸಲು ಹೋಬಳಿಯ ಲಕ್ಕೇನಹಳ್ಳಿಯಲ್ಲಿ ಜಲಾಶಯ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ. ಇದರಿಂದ ಲಕ್ಕೇನಹಳ್ಳಿ…
ಬೆಂಗಳೂರು ಗ್ರಾಮಾಂತರ: ಸರ್ಕಾರದ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರು ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಟ್ರ್ಯಾಕ್ಟರ್ ರ್ಯಾಲಿ ನಡೆಸಿ ಕೆಐಎಡಿಬಿ ಹಾಗೂ…
ನನ್ನ ಸಾವಿನೊಂದಿಗೆ ಈ ಜಗತ್ತೂ ಇಲ್ಲವಾಗುತ್ತದೆ.......... ದಿಢೀರ್ ಸಾವುಗಳ ಸುತ್ತಾ..... ಇತ್ತೀಚಿನ ಕೆಲವು ಮಾಧ್ಯಮ ವರದಿಗಳನ್ನು ನೋಡುತ್ತಿದ್ದರೆ ಅನೇಕ ಯುವಕ…
ಬಾಣಸವಾಡಿ ರೈಲ್ವೆ ನಿಲ್ದಾಣದ ಸಮೀಪ ಒಳಚರಂಡಿ ಕಾಮಗಾರಿ ಕೈಗೊಳ್ಳಲು ಸಹಕರಿಸಿ, ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವಂತೆ ಕೇಂದ್ರ ಸರ್ಕಾರದ…