ಖೋ-ಖೋ ಸ್ಪರ್ಧೆ: ತೂಬಗೆರೆ ಸರ್ಕಾರಿ ಪ್ರೌಢಶಾಲೆ  ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ತೂಬಗೆರೆ: ಇತ್ತೀಚೆಗೆ ನಡೆದ ಬೆಂಗಳೂರು ಗ್ರಾಮಾಂತರ ಪ್ರೌಢಶಾಲಾ ಶಾಲಾ ವಿಭಾಗದ ಬಾಲಕರ ವಿಭಾಗದ ಖೋ-ಖೋ ಸ್ಪರ್ಧೆಯಲ್ಲಿ ತೂಬಗೆರೆ ಸರ್ಕಾರಿ ಪ್ರೌಢಶಾಲಾ ತಂಡ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳನ್ನು  ಶಾಲಾ ಆಡಳಿತ ಮಂಡಳಿ ಅಭಿನಂದಿಸಿದರು.

ದೈಹಿಕ ಶಿಕ್ಷಕರು ಇಲ್ಲದಿದ್ದರೂ ಸಹ ಮಕ್ಕಳು ಕಠಿಣ ಅಭ್ಯಾಸದ ಫಲವಾಗಿ ಈ ಸಾಧನೆ ಮಾಡಿರುವುದು ಗ್ರಾಮಸ್ಥರಿಗೆ ಹರ್ಷ ತಂದಿದೆ.

Ramesh Babu

Journalist

Recent Posts

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

2 hours ago

ವೈಚಾರಿಕ ( ವೈಜ್ಞಾನಿಕ ) ಅಧ್ಯಾತ್ಮ………

ಅಧ್ಯಾತ್ಮ ಮತ್ತು ಸದ್ಗುರು ಜಗ್ಗಿ ವಾಸುದೇವ್........ ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಜನಪ್ರಿಯರಾದ ಅಧ್ಯಾತ್ಮ ಗುರು. ಅಧ್ಯಾತ್ಮಿಕ ಚಿಂತಕರಲ್ಲಿ ವಿವಿಧ ರೀತಿಯ…

2 hours ago

ಐಸಿಸಿ ಟಿ-20 ವಿಶ್ವಕಪ್ ಟೂರ್ನಿ: ಪಾಕಿಸ್ತಾನ ತಂಡವನ್ನು 61 ರನ್ ಗಳಿಂದ ಬಗ್ಗುಬಡಿದ ಭಾರತ: ದೇಶದ ಜನತೆಗೆ ಮಹಾಶಿವರಾತ್ರಿ ಗಿಫ್ಟ್

ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಭಾರತ…

3 hours ago

ಫೆ.26ರಂದು ಪ್ರಸಿದ್ದ ಮಧುರೆ ಶನಿಮಹಾತ್ಮಸ್ವಾಮಿ 71ನೇ ಬ್ರಹ್ಮರಥೋತ್ಸವ

ಫೆ.26ರಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ವಿಜೃಂಭಣೆಯಿಂದ ನೆರವೇರಲಿದೆ ಎಂದು ದೇವಾಲಯದ ಪ್ರಧಾನ ಅರ್ಚಕ…

13 hours ago

Accident Update: ನೆಲಮಂಗಲದ ಜಿಂದಾಲ್‌ ಸಮೀಪ ಭೀಕರ ಅಪಘಾತ: ಅಪಘಾತದಲ್ಲಿ ದೊಡ್ಡಬಳ್ಳಾಪುರದ ಐವರ ಸಾವು ಕೇಸ್: ಮೃತರಲ್ಲಿ ಮೂವರ ಕಣ್ಣುಗಳ ದಾನ

ನೆಲಮಂಗಲದ ಜಿಂದಾಲ್‌ ಸಮೀಪ ನಡೆದ ಭೀಕರ ಅಪಘಾತದಲ್ಲಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ದುರ್ಮರಣಕ್ಕೀಡಾಗಿದ್ದಾರೆ. ಕಳೆದ ರಾತ್ರಿ 11 ಗಂಟೆಯ ಸುಮಾರಿಗೆ…

14 hours ago

ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಫಾರ್ಮ್ ಪಾರ್ಟಿ: ಸಂತಸದಿಂದ ಪ್ರಾಣಿಗಳ ಜೊತೆಯಲ್ಲಿ ಸಮಯ ಕಳೆದ ವಿದ್ಯಾರ್ಥಿಗಳು ಮತ್ತು ಪೋಷಕರು

ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಶನಿವಾರದಂದು ನಡೆದ ಸೈನ್ಸ್ ಫೆಸ್ಟ್ ನಂತರ ಮಕ್ಕಳಿಗೆ ಮತ್ತು ಪೋಷಕರಿಗೆ ಮನರಂಜನೆ ಉಣಬಡಿಸುವ ಪ್ರಯುಕ್ತ ಮಧ್ಯಾಹ್ನ…

15 hours ago