ಖ್ಯಾತ ಕಾದಂಬರಿಕಾರ ಎಸ್‌.ಎಲ್‌ ಭೈರಪ್ಪ‌ ವಿಧಿವಶ

ಖ್ಯಾತ ಕಾದಂಬರಿಕಾರ ಎಸ್‌.ಎಲ್‌ ಭೈರಪ್ಪ ಬುಧವಾರ ನಿಧನರಾದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು.ಮೈ ಸೂರಿನಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದು, ನಿವೃತ್ತಿ ಜೀವನನ್ನು ನಡೆಸುತ್ತಿದ್ದರು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಇರುವ ರಾಷ್ಟ್ರೋತ್ತಾನ ಆಸ್ಪತ್ರೆಯಲ್ಲಿ ನಿಧರಾಗಿದ್ದಾರೆ. ಹೃದಯಾಘಾತದಿಂದಾಗಿ ಮಧ್ಯಾಹ್ನ 2.38ಕ್ಕೆ ನಿಧನರಾದರು ಎಂದು ಆಸ್ಪತ್ರೆಯು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದೆ.

ವಂಶವೃಕ್ಷ, ದಾಟು, ತಂತು, ಪರ್ವ, ಗೃಹಭಂಗ, ಸಾರ್ಥ, ಮಂದ್ರ ಸೇರಿದಂತೆ ಹಲವಾರ ಕಾದಂಬರಿಗಳನ್ನು ರಚಿಸಿದ್ದಾರೆ. ಅವರ ಕೃತಿಗಳು ಕನ್ನಡದಲ್ಲಿ ಹೆಚ್ಚು ಮಾರಾಟವಾಗುತ್ತಿದ್ದವು. ಹಿಂದಿ, ಮರಾಠಿ, ಮತ್ತು ಇಂಗ್ಲಿಷ್ ಸೇರಿದಂತೆ ಹಲವು ಭಾರತೀಯ ಭಾಷೆಗಳಿಗೆ ಭೈರಪ್ಪ ಅವರ ಕಾದಂಬರಿಗಳು ಅನುವಾದಗೊಂಡಿವೆ.

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ,  ಸರಸ್ವತಿ ಸಮ್ಮಾನ್‌, ಪದ್ಮಭೂಷಣ, ಪದ್ಮಶ್ರೀ ಹಾಗೂ ನಾಡೋಜ ಸೇರಿದಂತೆ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.

ಪ್ರಮುಖ ಪುಸ್ತಕಗಳು

ಗಾಥಾ ಜನ್ಮ ಮಾತೆರಡು ಕಥೆಗಳು (1955)

ಭೀಮಕಾಯ (1958)

ಧರ್ಮಶ್ರೀ (1961)

ದೂರ ಸರಿದರು (1962)

ಮಾತಾಡನಾ (1965)

ವಂಶವೃಕ್ಷ (1965)

ಜಲಪಾತ (1967)

ನಾಯಿ ನೇರಲು (1968)

ತಬ್ಬಲಿಯು ನೀನಾದೆ ಮಗನೆ (1968)

ಗೃಹಭಂಗ (1970)

ನಿರಾಕರಣ (1971)

ಗ್ರಹಾನಾ (1972)

ದಾತು (1972)

ಅನ್ವೇಷಣೆ (1976)

ಪರ್ವ (1979)

ನೆಲೆ (1983)

ಸಾಕ್ಷಿ (1986)

ಅಂಚು (1990)

ತಂತು (1993)

ಸಾರ್ಥ (1998)

ಮಂದ್ರ (2001)

ಆವರಣ (2007)

ಕವಲು (2010)

Yaana (2014)

ಉತ್ತರಕಾಂಡ (2017)

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

6 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

10 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

10 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

13 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago