ಖ್ಯಾತ ಕಾದಂಬರಿಕಾರ ಎಸ್‌.ಎಲ್‌ ಭೈರಪ್ಪ‌ ವಿಧಿವಶ

ಖ್ಯಾತ ಕಾದಂಬರಿಕಾರ ಎಸ್‌.ಎಲ್‌ ಭೈರಪ್ಪ ಬುಧವಾರ ನಿಧನರಾದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು.ಮೈ ಸೂರಿನಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದು, ನಿವೃತ್ತಿ ಜೀವನನ್ನು ನಡೆಸುತ್ತಿದ್ದರು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಇರುವ ರಾಷ್ಟ್ರೋತ್ತಾನ ಆಸ್ಪತ್ರೆಯಲ್ಲಿ ನಿಧರಾಗಿದ್ದಾರೆ. ಹೃದಯಾಘಾತದಿಂದಾಗಿ ಮಧ್ಯಾಹ್ನ 2.38ಕ್ಕೆ ನಿಧನರಾದರು ಎಂದು ಆಸ್ಪತ್ರೆಯು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದೆ.

ವಂಶವೃಕ್ಷ, ದಾಟು, ತಂತು, ಪರ್ವ, ಗೃಹಭಂಗ, ಸಾರ್ಥ, ಮಂದ್ರ ಸೇರಿದಂತೆ ಹಲವಾರ ಕಾದಂಬರಿಗಳನ್ನು ರಚಿಸಿದ್ದಾರೆ. ಅವರ ಕೃತಿಗಳು ಕನ್ನಡದಲ್ಲಿ ಹೆಚ್ಚು ಮಾರಾಟವಾಗುತ್ತಿದ್ದವು. ಹಿಂದಿ, ಮರಾಠಿ, ಮತ್ತು ಇಂಗ್ಲಿಷ್ ಸೇರಿದಂತೆ ಹಲವು ಭಾರತೀಯ ಭಾಷೆಗಳಿಗೆ ಭೈರಪ್ಪ ಅವರ ಕಾದಂಬರಿಗಳು ಅನುವಾದಗೊಂಡಿವೆ.

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ,  ಸರಸ್ವತಿ ಸಮ್ಮಾನ್‌, ಪದ್ಮಭೂಷಣ, ಪದ್ಮಶ್ರೀ ಹಾಗೂ ನಾಡೋಜ ಸೇರಿದಂತೆ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.

ಪ್ರಮುಖ ಪುಸ್ತಕಗಳು

ಗಾಥಾ ಜನ್ಮ ಮಾತೆರಡು ಕಥೆಗಳು (1955)

ಭೀಮಕಾಯ (1958)

ಧರ್ಮಶ್ರೀ (1961)

ದೂರ ಸರಿದರು (1962)

ಮಾತಾಡನಾ (1965)

ವಂಶವೃಕ್ಷ (1965)

ಜಲಪಾತ (1967)

ನಾಯಿ ನೇರಲು (1968)

ತಬ್ಬಲಿಯು ನೀನಾದೆ ಮಗನೆ (1968)

ಗೃಹಭಂಗ (1970)

ನಿರಾಕರಣ (1971)

ಗ್ರಹಾನಾ (1972)

ದಾತು (1972)

ಅನ್ವೇಷಣೆ (1976)

ಪರ್ವ (1979)

ನೆಲೆ (1983)

ಸಾಕ್ಷಿ (1986)

ಅಂಚು (1990)

ತಂತು (1993)

ಸಾರ್ಥ (1998)

ಮಂದ್ರ (2001)

ಆವರಣ (2007)

ಕವಲು (2010)

Yaana (2014)

ಉತ್ತರಕಾಂಡ (2017)

Ramesh Babu

Journalist

Recent Posts

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ- ಕಾನೂನು ಬಾಹಿರ ಚಟುವಟಿಕೆ ಸಂಪೂರ್ಣವಾಗಿ ತ್ಯಜಿಸಬೇಕು- ಪೊಲೀಸ್ ಮೇಷ್ಟ್ರಿಂದ ರೌಡಿಗಳಿಗೆ ಕಾನೂನು ಪಾಠ: ಮಿಟ್ಟೆ ಗ್ಯಾಂಗ್ ಗೆ ವಿಶೇಷ ವಾರ್ನಿಂಗ್

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…

2 hours ago

ಮದುವೆ ಸಂಭ್ರಮದ ನಡುವೆ ಬೈಕ್ ಗೆ ಬೆಂಕಿ ಇಟ್ಟ ಕಿಡಿಗೇಡಿಗಳು

ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…

12 hours ago

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಹಿನ್ನೆಲೆ: ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…

12 hours ago

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

23 hours ago

ಅರಣ್ಯದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಿ ಮಾನವೀಯತೆ ಮೆರೆದ ಇನ್ಸ್‌ಪೆಕ್ಟರ್ ಅಮರೇಶ್ ಗೌಡ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…

1 day ago

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌ ವಿಚಾರ: ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…

1 day ago