ಕನ್ನಡದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ಅವರು 76ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ಭಾರೀ ನಷ್ಟವಾಗಿದೆ.
1985ರಲ್ಲಿ ‘ಪಿತಾಮಹ’ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ಅವರು 800ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.
ವಿಜಯಾ ಬ್ಯಾಂಕ್ನಲ್ಲಿ ಕೆಲಸ ಮಾಡುತ್ತಿದ್ದ ಕಾರಣ ಅವರಿಗೆ ಬ್ಯಾಂಕ್ ಜನಾರ್ಧನ್ ಎಂಬ ಹೆಸರು ಬಂದಿತು.
ಹಲವು ದಿನಗಳ ಕಾಲ ಅನಾರೋಗ್ಯದಿಂದ ಅವರು ಬಳಲುತ್ತಿದ್ದರು. ರಾತ್ರಿ 2.30ರ ಸುಮಾರಿಗೆ ಬ್ಯಾಂಕ್ ಜನಾರ್ಧನ್ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ. ಸುಲ್ತಾನ್ ಪಾಳ್ಯದ ನಿವಾಸದಲ್ಲಿ ಅವರ ಪಾರ್ಥೀವ ಶರೀರ ಇಡಲಾಗಿದೆ.
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…
ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…
ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…
ಕಳೆದ 13 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿ ಬದುಕುತ್ತಿದ್ದ 32 ವರ್ಷ ವಯಸ್ಸಿನ ಹರೀಶ್ ರಾಣಾ ಅವರಿಗೆ ಕುಟುಂಬಸ್ಥರು ಭಾವುಕ ವಿದಾಯ…