ಗೃಹಿಣಿಯೊಬ್ಬಳು ತನ್ನ ಗಂಡನಿಗೆ ತಾನು ಕಿಡ್ನಾಪ್ ಆಗಿರುವುದಾಗಿ ಸುಳ್ಳು ಮಾಹಿತಿ ನೀಡಿ ಬಾಡಿಗೆ ಮನೆಯಲ್ಲಿ ವಾಸವಿರುತ್ತಾಳೆ. ಈ ಘಟನೆ ಕೋಲಾರ ಜಿಲ್ಲೆಯಲ್ಲಿ ಶ್ರೀನಿವಾಸಪುರ ವ್ಯಾಪ್ತಿಯಲ್ಲಿ ನಡೆದಿದೆ.
ಗಂಡನು ತನ್ನ ಹೆಂಡತಿ ಕಿಡ್ನಾಪ್ ಆಗಿರುವ ಕುರಿತು ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿರುತ್ತಾನೆ.
ದೂರು ಹಿನ್ನೆಲೆ ಕೋಲಾರ ಜಿಲ್ಲಾ ವಿಶೇಷ ಪೊಲೀಸ್ ತಂಡ ಹುಡುಕಾಟ ನಡೆಸಿದಾಗ ಬಾಡಿಗೆ ಮನೆ ಮಾಡಿಕೊಂಡು ವಾಸ ಮಾಡುತ್ತಿರುವುದನ್ನ ಪತ್ತೆ ಹಚ್ಚಿದ್ದಾರೆ. ಸೂಕ್ತ ತನಿಖೆ ಮಾಡಿ, ಗಂಡನ ಜೊತೆ ಅನ್ಯೋನ್ಯವಾಗಿ ಜೀವನ ನಡೆಸುವಂತೆ ತಿಳಿ ಹೇಳಿ ಕಳುಹಿಸಿಕೊಡಲಾಗಿದೆ ಎನ್ನಲಾಗಿದೆ.
ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…
ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…
ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸಪ್ಲೆ, ಕಾಲೇಜುಗಳ ಬಳಿ ಸುಖಾ ಸುಮ್ಮನೆ ಓಡಾಟ, ಏರಿಯಾಗಳಲ್ಲಿ ಹವಾ ಮೇಂಟೈನ್ ಮಾಡೋದು, ಹಫ್ತಾ ವಸೂಲಿ…
ಅಂದು ಫ್ರೆಂಡ್ ಬರ್ತಡೇ ಇತ್ತು. ಒಂದೇ ಊರಿನ ಐದು ಮಂದಿ, ಒಬ್ಬ ಕೋಲಾರದ ಮಾಲೂರು ಮೂಲದವನು ಸೇರಿ ಬರ್ತಡೇ ಬಾಯ್…
ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…