ಗೃಹಿಣಿಯೊಬ್ಬಳು ತನ್ನ ಗಂಡನಿಗೆ ತಾನು ಕಿಡ್ನಾಪ್ ಆಗಿರುವುದಾಗಿ ಸುಳ್ಳು ಮಾಹಿತಿ ನೀಡಿ ಬಾಡಿಗೆ ಮನೆಯಲ್ಲಿ ವಾಸವಿರುತ್ತಾಳೆ. ಈ ಘಟನೆ ಕೋಲಾರ ಜಿಲ್ಲೆಯಲ್ಲಿ ಶ್ರೀನಿವಾಸಪುರ ವ್ಯಾಪ್ತಿಯಲ್ಲಿ ನಡೆದಿದೆ.
ಗಂಡನು ತನ್ನ ಹೆಂಡತಿ ಕಿಡ್ನಾಪ್ ಆಗಿರುವ ಕುರಿತು ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿರುತ್ತಾನೆ.
ದೂರು ಹಿನ್ನೆಲೆ ಕೋಲಾರ ಜಿಲ್ಲಾ ವಿಶೇಷ ಪೊಲೀಸ್ ತಂಡ ಹುಡುಕಾಟ ನಡೆಸಿದಾಗ ಬಾಡಿಗೆ ಮನೆ ಮಾಡಿಕೊಂಡು ವಾಸ ಮಾಡುತ್ತಿರುವುದನ್ನ ಪತ್ತೆ ಹಚ್ಚಿದ್ದಾರೆ. ಸೂಕ್ತ ತನಿಖೆ ಮಾಡಿ, ಗಂಡನ ಜೊತೆ ಅನ್ಯೋನ್ಯವಾಗಿ ಜೀವನ ನಡೆಸುವಂತೆ ತಿಳಿ ಹೇಳಿ ಕಳುಹಿಸಿಕೊಡಲಾಗಿದೆ ಎನ್ನಲಾಗಿದೆ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…