ಕೃಷಿ ಇಲಾಖೆಯಲ್ಲಿ ಕೆಲಸ ಮಾಡಿ ಏಲೂರಿನಲ್ಲಿ ನಿವೃತ್ತರಾಗಿದ್ದ ಎರ್ರಮಶೆಟ್ಟಿ ನರಸಿಂಹರಾವ್ ಅವರು ಅನಾರೋಗ್ಯದಿಂದ ನಿಧನರಾದರು.
ನರಸಿಂಹರಾವ್ ಅವರ ಮಗನೂ ತೀರಿಕೊಂಡಿದ್ದರಿಂದ ಅಂತ್ಯಸಂಸ್ಕಾರ ಮಾಡಲು ಯಾರೂ ಇಲ್ಲದಿರುವುದಿಲ್ಲ.
ಆದ್ದರಿಂದ, ನಾನು ಸತ್ತರೆ ನನಗೆ ಸೊಸೆಯಾದ ನೀನು ಅಂತ್ಯಸಂಸ್ಕಾರ ಮಾಡಬೇಕು ಎಂದು ಸೊಸೆ ಬಳಿ ನರಸಿಂಹರಾವ್ ಹೇಳಿದ್ದರು.
ಮಾವನಿಗೆ ಕೊಟ್ಟ ಮಾತಿನಂತೆ ನರಸಿಂಹರಾವ್ ಮರಣ ಹೊಂದಿದ ನಂತರ ಚಿತೆಗೆ ಅಗ್ನಿ ಸ್ಪರ್ಶ ಮಾಡುವ ಮೂಲಕ ಅಂತ್ಯ ಸಂಸ್ಕಾರ ನೆರವೇರಿಸಿದರು.
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…