ಬನ್ನೇರುಘಟ್ಟ ಅರಣ್ಯ ಪ್ರದೇಶದಲ್ಲಿ ಗಂಧದ ಮರ ಕದ್ದುಮುಚ್ಚಿ ರಾತ್ರೋರಾತ್ರಿ ಕದ್ದೊಯ್ಯುತ್ತಿದ್ದ ಕಳ್ಳನಿಗೆ ಬೀಟ್ ಫಾರೆಸ್ಟ್ ಗಾರ್ಡ್ ನಿಂದ ಫೈರಿಂಗ್. ಸ್ಥಳದಲ್ಲಿಯೇ ಗಂಧದ ಮರ ಕಳ್ಳ ಪ್ರಾಣ ಬಿಟ್ಟಿದ್ದಾನೆ ಎನ್ನಲಾಗಿದೆ.
ಬೀಟ್ ಫಾರೆಸ್ಟ್ ಗಾರ್ಡ್ ವಿನಯ್ ರಿಂದ ಫೈರಿಂಗ್ ಆಗಿದೆ ಎನ್ನಲಾಗಿದೆ. ಬನ್ನೇರುಘಟ್ಟ ಅರಣ್ಯ ಪ್ರದೇಶದ ಕಲ್ಕೆರೆಯ ಬಿಟ್ ನಲ್ಲಿ ಘಟನೆ ನಡೆದಿದೆ. ಕಳೆದ ಕೆಲ ದಿನಗಳಿಂದ ಗಂಧದ ಮರಗಳ ಕಳ್ಳತನವಾಗುತ್ತಿತ್ತು. ಈ ಹಿನ್ನೆಲೆ ಫಾರೆಸ್ಟ್ ಬೀಟ್ ಸಿಬ್ಬಂದಿಯನ್ನ ನಿಯೋಜನೆ ಮಾಡಲಾಗಿತ್ತು. ರಾತ್ರಿ ಎರಡು ಗಂಟೆಯ ಸುಮಾರಿಗೆ ಗಂಧದ ಮರ ಕಳ್ಳತನಕ್ಕೆ ಬಂದಿದ್ದ ಕಳ್ಳನಿಗೆ ಗಸ್ತಿನ ವೇಳೆ ಕಳ್ಳನ ಮೇಲೆ ಫೈರಿಂಗ್ ಮಾಡಿದ ಫಾರೆಸ್ಟ್ ಗಾರ್ಡ್. ಗುಂಡೇಟಿಗೆ ಸ್ಥಳದಲ್ಲಿಯೇ ಸಾವನ್ನಪ್ಪಿದ ಗಂಧದ ಮರ ಚೋರ.
ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…