ಬನ್ನೇರುಘಟ್ಟ ಅರಣ್ಯ ಪ್ರದೇಶದಲ್ಲಿ ಗಂಧದ ಮರ ಕದ್ದುಮುಚ್ಚಿ ರಾತ್ರೋರಾತ್ರಿ ಕದ್ದೊಯ್ಯುತ್ತಿದ್ದ ಕಳ್ಳನಿಗೆ ಬೀಟ್ ಫಾರೆಸ್ಟ್ ಗಾರ್ಡ್ ನಿಂದ ಫೈರಿಂಗ್. ಸ್ಥಳದಲ್ಲಿಯೇ ಗಂಧದ ಮರ ಕಳ್ಳ ಪ್ರಾಣ ಬಿಟ್ಟಿದ್ದಾನೆ ಎನ್ನಲಾಗಿದೆ.
ಬೀಟ್ ಫಾರೆಸ್ಟ್ ಗಾರ್ಡ್ ವಿನಯ್ ರಿಂದ ಫೈರಿಂಗ್ ಆಗಿದೆ ಎನ್ನಲಾಗಿದೆ. ಬನ್ನೇರುಘಟ್ಟ ಅರಣ್ಯ ಪ್ರದೇಶದ ಕಲ್ಕೆರೆಯ ಬಿಟ್ ನಲ್ಲಿ ಘಟನೆ ನಡೆದಿದೆ. ಕಳೆದ ಕೆಲ ದಿನಗಳಿಂದ ಗಂಧದ ಮರಗಳ ಕಳ್ಳತನವಾಗುತ್ತಿತ್ತು. ಈ ಹಿನ್ನೆಲೆ ಫಾರೆಸ್ಟ್ ಬೀಟ್ ಸಿಬ್ಬಂದಿಯನ್ನ ನಿಯೋಜನೆ ಮಾಡಲಾಗಿತ್ತು. ರಾತ್ರಿ ಎರಡು ಗಂಟೆಯ ಸುಮಾರಿಗೆ ಗಂಧದ ಮರ ಕಳ್ಳತನಕ್ಕೆ ಬಂದಿದ್ದ ಕಳ್ಳನಿಗೆ ಗಸ್ತಿನ ವೇಳೆ ಕಳ್ಳನ ಮೇಲೆ ಫೈರಿಂಗ್ ಮಾಡಿದ ಫಾರೆಸ್ಟ್ ಗಾರ್ಡ್. ಗುಂಡೇಟಿಗೆ ಸ್ಥಳದಲ್ಲಿಯೇ ಸಾವನ್ನಪ್ಪಿದ ಗಂಧದ ಮರ ಚೋರ.
ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…