ಗಗನಯಾತ್ರೆಗೆ ನಿಯೋಜಿತರಾದ ಗ್ರೂಪ್ ಕ್ಯಾಪ್ಟನ್ ಪ್ರಶಾಂತ್ ಬಾಲಕೃಷ್ಣನ್ ನಾಯರ್, ಗ್ರೂಪ್ ಕ್ಯಾಪ್ಟನ್ ಅಜಿತ್ ಕೃಷ್ಣನ್, ಗ್ರೂಪ್ ಕ್ಯಾಪ್ಟನ್ ಅಂಗದ್ ಪ್ರತಾಪ್ ಮತ್ತು ವಿಂಗ್ ಕಮಾಂಡರ್ ಶುಭಾಂಶು ಶುಕ್ಲಾ ಅವರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಗಗನಯಾತ್ರಿ ರೆಕ್ಕೆಗಳನ್ನು ನೀಡಿ ಶುಭಕೋರಿದರು.
ಗ್ರೂಪ್ ಕ್ಯಾಪ್ಟನ್ ಪ್ರಶಾಂತ್ ಬಾಲಕೃಷ್ಣನ್ ನಾಯರ್, ಗ್ರೂಪ್ ಕ್ಯಾಪ್ಟನ್ ಅಜಿತ್ ಕೃಷ್ಣನ್, ಗ್ರೂಪ್ ಕ್ಯಾಪ್ಟನ್ ಅಂಗದ್ ಪ್ರತಾಪ್ ಮತ್ತು ವಿಂಗ್ ಕಮಾಂಡರ್ ಶುಭಾಂಶು ಶುಕ್ಲಾ – ನಾಲ್ವರು ಭಾರತೀಯ ವಾಯುಪಡೆ (IAF) ಪೈಲಟ್ಗಳು. 2025ಕ್ಕೆ ಯೋಜಿಸಲಾದ ಭಾರತದ ಗಗನ್ಯಾನ್ ಮಾನವ ಬಾಹ್ಯಾಕಾಶ ಯಾನಕ್ಕಾಗಿ ತರಬೇತಿ ಪಡೆಯುತ್ತಿದ್ದಾರೆ.
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…