ಗಣಿತ, ಭೌತವಿಜ್ಞಾನ, ರಸಾಯನ ವಿಜ್ಞಾನ ಹಾಗೂ ಜೀವ ವಿಜ್ಞಾನಕ್ಕೆ ಸಂಬಂಧಿಸಿದ ಹಲವು ಪ್ರಯೋಗಗಳಿಗೆ ವಿಜ್ಞಾನ ಮೇಳವು ವೇದಿಕೆಯಾಯಿತು. ತಾಲೂಕಿನ ವಿವಿಧ ಶಾಲೆಯಿಂದ 1500ಕ್ಕೂ ಅಧಿಕ ವಿದ್ಯಾರ್ಥಿಗಳು ವಿಜ್ಞಾನದ ಮಾದರಿಗಳು, ಪ್ರಯೋಗಗಳಲ್ಲಿ ತೊಡಗುವ ಮೂಲಕ ವೈಜ್ಞಾನಿಕ ಕ್ಷೇತ್ರದಲ್ಲಿನ ಬೆಳವಣಿಗೆಗಳ ಬಗ್ಗೆ ಕುತೂಹಲದಿಂದ ತಿಳಿದುಕೊಳ್ಳಲು ವಿಜ್ಞಾನ ಮತ್ತು ಗಣಿತ ಮೇಳವನ್ನ ಆಯೋಜನೆ ಮಾಡಲಾಗಿದೆ ಎಂದು ನವೋದಯ ವಿದ್ಯಾನಿಕೇತನ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ವೀರೇಗೌಡ ಹೇಳಿದರು.
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…
ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…
ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…