ತೆಲಂಗಾಣದ ಮಹೆಬೂಬ್ ನಗರ – ಶ್ರೀನಿವಾಸ ಕಾಲೋನಿಯ ಸಿರಿ ಎಂಬ ಬಾಲಕಿ ಉದ್ಯಾನವನದಲ್ಲಿ ಆಟವಾಡಿಕೊಂಡು ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಮನೆಗೆ ಹೋಗುತ್ತಿದ್ದಾಗ ಗಾಂಜಾದ ಅಮಲಿನಲ್ಲಿದ್ದ ಅಪರಿಚಿತ ವ್ಯಕ್ತಿಗಳು ಹರಿತವಾದ ಆಯುಧದಿಂದ ಬಾಲಕಿಯ ಕತ್ತು ಕೊಯ್ದು ಪರಾರಿಯಾಗಿದ್ದಾರೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಗುವನ್ನು ಗಮನಿಸಿದ ತಾಯಿ, ತಕ್ಷಣ ಸ್ಥಳೀಯ ಎಸ್ವಿಎಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ಧಾವಿಸಿದ್ದಾರೆ.
ಗಾಂಜಾದ ಅಮಲಿನಲ್ಲಿ ಕಿವಿಯೋಲೆಗಾಗಿ ಕತ್ತು ಕೊಯ್ಯಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…
ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…
21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…
ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…
ಹೊಸಕೋಟೆ: ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…