“ಗುಣಮಟ್ಟದ ಚಿಕಿತ್ಸೆಗೆ ಸಹ್ಯಾದ್ರಿ ಆಸ್ಪತ್ರೆ ಬದ್ಧ”

ದೊಡ್ಡಬಳ್ಳಾಪುರದ ಪಾಲನಜೋಗಿಹಳ್ಳಿ, ಗೌರಿಬಿದನೂರು ರಸ್ತೆಯ ಫ್ರೆಂಡ್ಸ್ ಫಂಕ್ಷನ್ ಹಾಲ್ ಎದುರಿನ ಸಹ್ಯಾದ್ರಿ ಆಸ್ಪತ್ರೆಯು 2025ರ ಮೇ.11ರಂದು ಪ್ರಾರಂಭವಾಗಿ ಆಧುನಿಕ ತಂತ್ರಜ್ಞಾನ, ನುರಿತ ವೈದ್ಯಕೀಯ ಸಿಬ್ಬಂದಿ ಹಾಗೂ ಸಮಗ್ರ ಆರೋಗ್ಯ ಸೇವೆ ಒದಗಿಸುತ್ತಿದೆ ಎಂದು ಸಹ್ಯಾದ್ರಿ ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ…

ಆಸ್ಪತ್ರೆಯು ಕೇವಲ ಚಿಕಿತ್ಸಾ ಕೇಂದ್ರವಾಗಿರದೇ, ಸಮಗ್ರ ಆರೋಗ್ಯ ಸೇವೆಗಳನ್ನು ಜನರಿಗೆ ತಲುಪಿಸುವ ಕೇಂದ್ರವಾಗಿದೆ. ರೋಗಗಳನ್ನು ಪ್ರಥಮ ಹಂತದಲ್ಲೇ ಕಂಡು ಹಿಡಿಯಲು ನಾವು ಆದ್ಯತೆ ನೀಡುತ್ತಿದ್ದೇವೆ ಎಂದು ಹೇಳಿದೆ.

ಆರ್ಥಿಕ ಭಾರವಿಲ್ಲದ ಆರೋಗ್ಯಸೇವೆ ಸಮಾಜದ ಎಲ್ಲ ವರ್ಗಗಳಿಗೂ ಲಭ್ಯವಾಗಲೆಂದು ಪ್ರಯತ್ನಿಸುತ್ತಿದ್ದೇವೆ‌. ರೈತರಿಗೆ, ಹಾಗೂ ಸೈನಿಕರಿಗೆ ರಿಯಾಯಿತಿ ದರದಲ್ಲಿ ಚಿಕಿತ್ಸೆ ನೀಡುತ್ತಿದ್ದೇವೆ ಎಂದು ತಿಳಿಸಿದೆ…

ಜನರಲ್ ಮೆಡಿಸಿನ್, ಮಧುಮೇಹಶಾಸ್ತ್ರ, ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ, ಬಂಜೆತನ, ಮೂಳೆ ಚಿಕಿತ್ಸೆ, ಸಾಮಾನ್ಯ ಮತ್ತು ಲ್ಯಾಫ್ರೊಸ್ಕೋಪಿಕ್ ಸರ್ಜರಿ, ಕಿವಿ,‌ ಮೂಗು, ಗಂಟಲು ಚಿಕಿತ್ಸೆ, ಚರ್ಮರೋಗ ಚಿಕಿತ್ಸೆ, ಮನೋವೈದ್ಯ ಶಾಸ್ತ್ರ, ನರವಿಜ್ಞಾನ, ಗ್ಯಾಸ್ಟ್ರೋಎಂಟರಾಲಜಿ, ಹೃದಯಶಾಸ್ತ್ರ, ಪಲ್ಮನಾಲಜಿ, ರೆಡಿಯೋಲಜಿ, ರೋಗ ವಿಜ್ಞಾನ, ಟ್ರಾಮಾ ಕೇರ್ ಸೆಂಟರ್, ಫಾರ್ಮಸಿ, ನೆಫ್ರಾಲಜಿ, ಎಂಡೋಕ್ರೈನಾಲಜಿ, ಮೂತ್ರಶಾಸ್ತ್ರ, ಪ್ಲಾಸ್ಟಿಕ್ ಸರ್ಜರಿ, ನರ ಶಸ್ತ್ರಚಿಕಿತ್ಸೆ, ಬೆನ್ನು ಮೂಳೆಯ ಶಸ್ತ್ರಚಿಕಿತ್ಸೆ, ಮಾಡ್ಯುಲರ್ ಒಟಿ(2), 24*7 ಅಪಘಾತ ಮತ್ತು ತುರ್ತು ಸೇವೆಗಳು, 24*7 ಅಂಬುಲೆನ್ಸ್ ಸೇವೆಗಳು, 24*7 ಸಿಟಿ ಸ್ಕ್ಯಾನ್, ಎಕ್ಸ್ ರೇ, ಡಯಾಲಿಸಿಸ್, ಭೌತ ಚಿಕಿತ್ಸೆ, ಗೃಹ ಆರೈಕೆ ಸೇವೆಗಳು, ಆರೋಗ್ಯ ವಿಮೆ ಸೌಲಭ್ಯ ಸೇರಿದಂತೆ ಇತರೆ ಸೌಲಭ್ಯಗಳು ಆಸ್ಪತ್ರೆಯಲ್ಲಿ ದೊರೆಯಲಿದೆ ಎಂದು ಹೇಳಿದೆ……

ಹೆಚ್ಚಿನ‌ ಮಾಹಿತಿಗಾಗಿ ಸಂಪರ್ಕಿಸಿ: 6363415184

Ramesh Babu

Journalist

Recent Posts

ಮನರೇಗಾ ಉಳಿಸಲು ಗ್ರಾ.ಪಂ ಮಟ್ಟದಲ್ಲೂ ಹೋರಾಟ- ಜಿಲ್ಲಾ ಎಸ್.ಟಿ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ

ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…

39 minutes ago

ಉಚಿತ ಆರೋಗ್ಯ ತಪಾಸಣಾ ಶಿಬಿರ

ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್‌ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…

1 hour ago

ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್-ಬಿಜೆಪಿ ಮಧ್ಯೆ ಘರ್ಷಣೆ ಜೋರು….ಮಾತು ತಪ್ಪಿದ ಶಾಸಕ ಎಂದ ಜೆಡಿಎಸ್ ನಾಯಕರು- ನಾನು ಮಾತು ತಪ್ಪಿಲ್ಲ, ಕೊಟ್ಟ ಮಾತಿನಂತೆ ನಡೆಯುತ್ತೇನೆ – ಶಾಸಕ ಧೀರಜ್ ಮುನಿರಾಜು

ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…

8 hours ago

ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು…..

ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…

9 hours ago

“ದೊಡ್ಡಬಳ್ಳಾಪುರ ಸ್ಯಾರಿ ಸಂತೆ” ರಘು ದೀಕ್ಷಿತ್ ಸಂಗೀತದೊಂದಿಗೆ ತೆರೆ: ಮಹಿಳೆಯರ ಮನ ಗೆದ್ದ ಸ್ಯಾರಿ ಸಂತೆ: 2 ಕೋಟಿಗೂ ಅಧಿಕ ವಹಿವಾಟು

ಕಳೆದ ಮೂರು ದಿನಗಳಿಂದ ನಡೆದ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ"ಗೆ ಭಾನುವಾರ ಅದ್ಧೂರಿಯಾಗಿ ತೆರೆ ಕಂಡಿತು. ಮೂರು ದಿನಗಳ ಕಾಲ ಲಕ್ಷಾಂತರ…

20 hours ago

ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿ ಮಾರಾಟ ಮಾಡುತ್ತಿದ್ದ ದಂಪತಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ.!

ಉತ್ತರಪ್ರದೇಶ : ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ…

1 day ago