“ಗುಣಮಟ್ಟದ ಚಿಕಿತ್ಸೆಗೆ ಸಹ್ಯಾದ್ರಿ ಆಸ್ಪತ್ರೆ ಬದ್ಧ”

ದೊಡ್ಡಬಳ್ಳಾಪುರದ ಪಾಲನಜೋಗಿಹಳ್ಳಿ, ಗೌರಿಬಿದನೂರು ರಸ್ತೆಯ ಫ್ರೆಂಡ್ಸ್ ಫಂಕ್ಷನ್ ಹಾಲ್ ಎದುರಿನ ಸಹ್ಯಾದ್ರಿ ಆಸ್ಪತ್ರೆಯು 2025ರ ಮೇ.11ರಂದು ಪ್ರಾರಂಭವಾಗಿ ಆಧುನಿಕ ತಂತ್ರಜ್ಞಾನ, ನುರಿತ ವೈದ್ಯಕೀಯ ಸಿಬ್ಬಂದಿ ಹಾಗೂ ಸಮಗ್ರ ಆರೋಗ್ಯ ಸೇವೆ ಒದಗಿಸುತ್ತಿದೆ ಎಂದು ಸಹ್ಯಾದ್ರಿ ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ…

ಆಸ್ಪತ್ರೆಯು ಕೇವಲ ಚಿಕಿತ್ಸಾ ಕೇಂದ್ರವಾಗಿರದೇ, ಸಮಗ್ರ ಆರೋಗ್ಯ ಸೇವೆಗಳನ್ನು ಜನರಿಗೆ ತಲುಪಿಸುವ ಕೇಂದ್ರವಾಗಿದೆ. ರೋಗಗಳನ್ನು ಪ್ರಥಮ ಹಂತದಲ್ಲೇ ಕಂಡು ಹಿಡಿಯಲು ನಾವು ಆದ್ಯತೆ ನೀಡುತ್ತಿದ್ದೇವೆ ಎಂದು ಹೇಳಿದೆ.

ಆರ್ಥಿಕ ಭಾರವಿಲ್ಲದ ಆರೋಗ್ಯಸೇವೆ ಸಮಾಜದ ಎಲ್ಲ ವರ್ಗಗಳಿಗೂ ಲಭ್ಯವಾಗಲೆಂದು ಪ್ರಯತ್ನಿಸುತ್ತಿದ್ದೇವೆ‌. ರೈತರಿಗೆ, ಹಾಗೂ ಸೈನಿಕರಿಗೆ ರಿಯಾಯಿತಿ ದರದಲ್ಲಿ ಚಿಕಿತ್ಸೆ ನೀಡುತ್ತಿದ್ದೇವೆ ಎಂದು ತಿಳಿಸಿದೆ…

ಜನರಲ್ ಮೆಡಿಸಿನ್, ಮಧುಮೇಹಶಾಸ್ತ್ರ, ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ, ಬಂಜೆತನ, ಮೂಳೆ ಚಿಕಿತ್ಸೆ, ಸಾಮಾನ್ಯ ಮತ್ತು ಲ್ಯಾಫ್ರೊಸ್ಕೋಪಿಕ್ ಸರ್ಜರಿ, ಕಿವಿ,‌ ಮೂಗು, ಗಂಟಲು ಚಿಕಿತ್ಸೆ, ಚರ್ಮರೋಗ ಚಿಕಿತ್ಸೆ, ಮನೋವೈದ್ಯ ಶಾಸ್ತ್ರ, ನರವಿಜ್ಞಾನ, ಗ್ಯಾಸ್ಟ್ರೋಎಂಟರಾಲಜಿ, ಹೃದಯಶಾಸ್ತ್ರ, ಪಲ್ಮನಾಲಜಿ, ರೆಡಿಯೋಲಜಿ, ರೋಗ ವಿಜ್ಞಾನ, ಟ್ರಾಮಾ ಕೇರ್ ಸೆಂಟರ್, ಫಾರ್ಮಸಿ, ನೆಫ್ರಾಲಜಿ, ಎಂಡೋಕ್ರೈನಾಲಜಿ, ಮೂತ್ರಶಾಸ್ತ್ರ, ಪ್ಲಾಸ್ಟಿಕ್ ಸರ್ಜರಿ, ನರ ಶಸ್ತ್ರಚಿಕಿತ್ಸೆ, ಬೆನ್ನು ಮೂಳೆಯ ಶಸ್ತ್ರಚಿಕಿತ್ಸೆ, ಮಾಡ್ಯುಲರ್ ಒಟಿ(2), 24*7 ಅಪಘಾತ ಮತ್ತು ತುರ್ತು ಸೇವೆಗಳು, 24*7 ಅಂಬುಲೆನ್ಸ್ ಸೇವೆಗಳು, 24*7 ಸಿಟಿ ಸ್ಕ್ಯಾನ್, ಎಕ್ಸ್ ರೇ, ಡಯಾಲಿಸಿಸ್, ಭೌತ ಚಿಕಿತ್ಸೆ, ಗೃಹ ಆರೈಕೆ ಸೇವೆಗಳು, ಆರೋಗ್ಯ ವಿಮೆ ಸೌಲಭ್ಯ ಸೇರಿದಂತೆ ಇತರೆ ಸೌಲಭ್ಯಗಳು ಆಸ್ಪತ್ರೆಯಲ್ಲಿ ದೊರೆಯಲಿದೆ ಎಂದು ಹೇಳಿದೆ……

ಹೆಚ್ಚಿನ‌ ಮಾಹಿತಿಗಾಗಿ ಸಂಪರ್ಕಿಸಿ: 6363415184

Ramesh Babu

Journalist

Recent Posts

ಬೆಂ. ಗ್ರಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ ಕೆ ಬಾಬಾ ವರ್ಗಾವಣೆ- ನೂತನ ಎಸ್ಪಿ ಯಾರು ಗೊತ್ತಾ….?

ಹೊಸ ವರ್ಷದ ಸಂಭ್ರಮದ ನಡುವೆಯೇ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆಯಾಗಿದೆ. ರಾಜ್ಯದಾದ್ಯಂತ 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ…

59 minutes ago

ಚಳಿಗಾಲದ ಪಾರ್ಟಿಗಳಿಂದ ಹೊಟ್ಟೆಗೆ ಕಾಟ: ಗ್ಯಾಸ್ಟ್ರೋ ಪ್ರಕರಣಗಳಲ್ಲಿ 25% ಏರಿಕೆ

ಪ್ರತಿ ವರ್ಷ ಚಳಿಗಾಲದಲ್ಲಿ ಬರುವ ಹಬ್ಬದಲ್ಲಿ, ಬೆಂಗಳೂರು ಮೆಡಿಕವರ್ ಆಸ್ಪತ್ರೆಗಳಲ್ಲಿ ಹೊಟ್ಟೆ ಸಂಬಂಧಿತ (ಗ್ಯಾಸ್ಟ್ರೋ) ಹೊರರೋಗಿ ವಿಭಾಗ (OPD) ಮತ್ತು…

5 hours ago

ಕೇರಳದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನ ಭೇಟಿಯಾದ ದೊಡ್ಡಬಳ್ಳಾಪುರ ಕಾಂಗ್ರೆಸ್ ಮುಖಂಡರು….

ಕೇರಳದ ತಿರುವನಂತಪುರಂ ಜಿಲ್ಲೆಯ ಶಿವಗಿರಿ ಮಠದಲ್ಲಿ ಶ್ರೀ ನಾರಾಯಣ ಧರ್ಮಸಂಗಮ ಟ್ರಸ್ಟ್‌ ಆಯೋಜಿಸಿರುವ ಮಠದ ಯಾತ್ರಾರ್ಥಿಗಳ‌ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ…

7 hours ago

ಮಡಿಕೇರಿ ಹನಿ ಟ್ರ್ಯಾಪ್ ಪ್ರಕರಣ: ಬಲೆಗೆ ಬಿದ್ದರಾ ಗಣ್ಯರು?

ಇತ್ತೀಚೆಗೆ ಮಂಡ್ಯ ಮೂಲಕ ವ್ಯಕ್ತಿ ಮಹಿಳೆ ಮತ್ತು ಆಕೆಯ ಸಹಚರರ ಜಾಲಕ್ಕೆ ಸಿಲುಕಿ ಮಾರಣಾಂತಿಕ ಹಲ್ಲೆಗೆ ಒಳಗಾಗಿ ನಂತರ ಅರೆ…

8 hours ago

ನೇಣಿಗೆ ಶರಣಾಗಿರೋ ವ್ಯಕ್ತಿ

ಮನನೊಂದ ವ್ಯಕ್ತಿಯೋರ್ವ ಮನೆಯಲ್ಲಿ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮುಕ್ತಾಂಭಿಕಾ ಬಡಾವಣೆಯಲ್ಲಿ ನಿನ್ನೆ ರಾತ್ರಿ ಸುಮಾರು 10ಗಂಟೆಯಲ್ಲಿ ನಡೆದಿದೆ....…

9 hours ago

” ಹೊಸ ವರುಷ ಎಂಬುದೇನಿಲ್ಲ ಅರಿತವಗೆ…”

2026ಕ್ಕೆ ಕೆಲವೇ ಗಂಟೆಗಳು ಇರುವಾಗ.......... ಒಂದು ಜೀವನದ ಇಲ್ಲಿಯವರೆಗಿನ ನೆನಪಿನ ಪಯಣ......... " ನಿದ್ದೆಗೊಮ್ಮೆ ನಿತ್ಯ ಮರಣ ಎದ್ದ ಸಲ…

14 hours ago