“ಗುಣಮಟ್ಟದ ಚಿಕಿತ್ಸೆಗೆ ಸಹ್ಯಾದ್ರಿ ಆಸ್ಪತ್ರೆ ಬದ್ಧ”

ದೊಡ್ಡಬಳ್ಳಾಪುರದ ಪಾಲನಜೋಗಿಹಳ್ಳಿ, ಗೌರಿಬಿದನೂರು ರಸ್ತೆಯ ಫ್ರೆಂಡ್ಸ್ ಫಂಕ್ಷನ್ ಹಾಲ್ ಎದುರಿನ ಸಹ್ಯಾದ್ರಿ ಆಸ್ಪತ್ರೆಯು 2025ರ ಮೇ.11ರಂದು ಪ್ರಾರಂಭವಾಗಿ ಆಧುನಿಕ ತಂತ್ರಜ್ಞಾನ, ನುರಿತ ವೈದ್ಯಕೀಯ ಸಿಬ್ಬಂದಿ ಹಾಗೂ ಸಮಗ್ರ ಆರೋಗ್ಯ ಸೇವೆ ಒದಗಿಸುತ್ತಿದೆ ಎಂದು ಸಹ್ಯಾದ್ರಿ ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ…

ಆಸ್ಪತ್ರೆಯು ಕೇವಲ ಚಿಕಿತ್ಸಾ ಕೇಂದ್ರವಾಗಿರದೇ, ಸಮಗ್ರ ಆರೋಗ್ಯ ಸೇವೆಗಳನ್ನು ಜನರಿಗೆ ತಲುಪಿಸುವ ಕೇಂದ್ರವಾಗಿದೆ. ರೋಗಗಳನ್ನು ಪ್ರಥಮ ಹಂತದಲ್ಲೇ ಕಂಡು ಹಿಡಿಯಲು ನಾವು ಆದ್ಯತೆ ನೀಡುತ್ತಿದ್ದೇವೆ ಎಂದು ಹೇಳಿದೆ.

ಆರ್ಥಿಕ ಭಾರವಿಲ್ಲದ ಆರೋಗ್ಯಸೇವೆ ಸಮಾಜದ ಎಲ್ಲ ವರ್ಗಗಳಿಗೂ ಲಭ್ಯವಾಗಲೆಂದು ಪ್ರಯತ್ನಿಸುತ್ತಿದ್ದೇವೆ‌. ರೈತರಿಗೆ, ಹಾಗೂ ಸೈನಿಕರಿಗೆ ರಿಯಾಯಿತಿ ದರದಲ್ಲಿ ಚಿಕಿತ್ಸೆ ನೀಡುತ್ತಿದ್ದೇವೆ ಎಂದು ತಿಳಿಸಿದೆ…

ಜನರಲ್ ಮೆಡಿಸಿನ್, ಮಧುಮೇಹಶಾಸ್ತ್ರ, ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ, ಬಂಜೆತನ, ಮೂಳೆ ಚಿಕಿತ್ಸೆ, ಸಾಮಾನ್ಯ ಮತ್ತು ಲ್ಯಾಫ್ರೊಸ್ಕೋಪಿಕ್ ಸರ್ಜರಿ, ಕಿವಿ,‌ ಮೂಗು, ಗಂಟಲು ಚಿಕಿತ್ಸೆ, ಚರ್ಮರೋಗ ಚಿಕಿತ್ಸೆ, ಮನೋವೈದ್ಯ ಶಾಸ್ತ್ರ, ನರವಿಜ್ಞಾನ, ಗ್ಯಾಸ್ಟ್ರೋಎಂಟರಾಲಜಿ, ಹೃದಯಶಾಸ್ತ್ರ, ಪಲ್ಮನಾಲಜಿ, ರೆಡಿಯೋಲಜಿ, ರೋಗ ವಿಜ್ಞಾನ, ಟ್ರಾಮಾ ಕೇರ್ ಸೆಂಟರ್, ಫಾರ್ಮಸಿ, ನೆಫ್ರಾಲಜಿ, ಎಂಡೋಕ್ರೈನಾಲಜಿ, ಮೂತ್ರಶಾಸ್ತ್ರ, ಪ್ಲಾಸ್ಟಿಕ್ ಸರ್ಜರಿ, ನರ ಶಸ್ತ್ರಚಿಕಿತ್ಸೆ, ಬೆನ್ನು ಮೂಳೆಯ ಶಸ್ತ್ರಚಿಕಿತ್ಸೆ, ಮಾಡ್ಯುಲರ್ ಒಟಿ(2), 24*7 ಅಪಘಾತ ಮತ್ತು ತುರ್ತು ಸೇವೆಗಳು, 24*7 ಅಂಬುಲೆನ್ಸ್ ಸೇವೆಗಳು, 24*7 ಸಿಟಿ ಸ್ಕ್ಯಾನ್, ಎಕ್ಸ್ ರೇ, ಡಯಾಲಿಸಿಸ್, ಭೌತ ಚಿಕಿತ್ಸೆ, ಗೃಹ ಆರೈಕೆ ಸೇವೆಗಳು, ಆರೋಗ್ಯ ವಿಮೆ ಸೌಲಭ್ಯ ಸೇರಿದಂತೆ ಇತರೆ ಸೌಲಭ್ಯಗಳು ಆಸ್ಪತ್ರೆಯಲ್ಲಿ ದೊರೆಯಲಿದೆ ಎಂದು ಹೇಳಿದೆ……

ಹೆಚ್ಚಿನ‌ ಮಾಹಿತಿಗಾಗಿ ಸಂಪರ್ಕಿಸಿ: 6363415184

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

5 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

10 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

22 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

1 day ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

1 day ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

1 day ago