“ಗುಣಮಟ್ಟದ ಚಿಕಿತ್ಸೆಗೆ ಸಹ್ಯಾದ್ರಿ ಆಸ್ಪತ್ರೆ ಬದ್ಧ”

ದೊಡ್ಡಬಳ್ಳಾಪುರದ ಪಾಲನಜೋಗಿಹಳ್ಳಿ, ಗೌರಿಬಿದನೂರು ರಸ್ತೆಯ ಫ್ರೆಂಡ್ಸ್ ಫಂಕ್ಷನ್ ಹಾಲ್ ಎದುರಿನ ಸಹ್ಯಾದ್ರಿ ಆಸ್ಪತ್ರೆಯು 2025ರ ಮೇ.11ರಂದು ಪ್ರಾರಂಭವಾಗಿ ಆಧುನಿಕ ತಂತ್ರಜ್ಞಾನ, ನುರಿತ ವೈದ್ಯಕೀಯ ಸಿಬ್ಬಂದಿ ಹಾಗೂ ಸಮಗ್ರ ಆರೋಗ್ಯ ಸೇವೆ ಒದಗಿಸುತ್ತಿದೆ ಎಂದು ಸಹ್ಯಾದ್ರಿ ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ…

ಆಸ್ಪತ್ರೆಯು ಕೇವಲ ಚಿಕಿತ್ಸಾ ಕೇಂದ್ರವಾಗಿರದೇ, ಸಮಗ್ರ ಆರೋಗ್ಯ ಸೇವೆಗಳನ್ನು ಜನರಿಗೆ ತಲುಪಿಸುವ ಕೇಂದ್ರವಾಗಿದೆ. ರೋಗಗಳನ್ನು ಪ್ರಥಮ ಹಂತದಲ್ಲೇ ಕಂಡು ಹಿಡಿಯಲು ನಾವು ಆದ್ಯತೆ ನೀಡುತ್ತಿದ್ದೇವೆ ಎಂದು ಹೇಳಿದೆ.

ಆರ್ಥಿಕ ಭಾರವಿಲ್ಲದ ಆರೋಗ್ಯಸೇವೆ ಸಮಾಜದ ಎಲ್ಲ ವರ್ಗಗಳಿಗೂ ಲಭ್ಯವಾಗಲೆಂದು ಪ್ರಯತ್ನಿಸುತ್ತಿದ್ದೇವೆ‌. ರೈತರಿಗೆ, ಹಾಗೂ ಸೈನಿಕರಿಗೆ ರಿಯಾಯಿತಿ ದರದಲ್ಲಿ ಚಿಕಿತ್ಸೆ ನೀಡುತ್ತಿದ್ದೇವೆ ಎಂದು ತಿಳಿಸಿದೆ…

ಜನರಲ್ ಮೆಡಿಸಿನ್, ಮಧುಮೇಹಶಾಸ್ತ್ರ, ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ, ಬಂಜೆತನ, ಮೂಳೆ ಚಿಕಿತ್ಸೆ, ಸಾಮಾನ್ಯ ಮತ್ತು ಲ್ಯಾಫ್ರೊಸ್ಕೋಪಿಕ್ ಸರ್ಜರಿ, ಕಿವಿ,‌ ಮೂಗು, ಗಂಟಲು ಚಿಕಿತ್ಸೆ, ಚರ್ಮರೋಗ ಚಿಕಿತ್ಸೆ, ಮನೋವೈದ್ಯ ಶಾಸ್ತ್ರ, ನರವಿಜ್ಞಾನ, ಗ್ಯಾಸ್ಟ್ರೋಎಂಟರಾಲಜಿ, ಹೃದಯಶಾಸ್ತ್ರ, ಪಲ್ಮನಾಲಜಿ, ರೆಡಿಯೋಲಜಿ, ರೋಗ ವಿಜ್ಞಾನ, ಟ್ರಾಮಾ ಕೇರ್ ಸೆಂಟರ್, ಫಾರ್ಮಸಿ, ನೆಫ್ರಾಲಜಿ, ಎಂಡೋಕ್ರೈನಾಲಜಿ, ಮೂತ್ರಶಾಸ್ತ್ರ, ಪ್ಲಾಸ್ಟಿಕ್ ಸರ್ಜರಿ, ನರ ಶಸ್ತ್ರಚಿಕಿತ್ಸೆ, ಬೆನ್ನು ಮೂಳೆಯ ಶಸ್ತ್ರಚಿಕಿತ್ಸೆ, ಮಾಡ್ಯುಲರ್ ಒಟಿ(2), 24*7 ಅಪಘಾತ ಮತ್ತು ತುರ್ತು ಸೇವೆಗಳು, 24*7 ಅಂಬುಲೆನ್ಸ್ ಸೇವೆಗಳು, 24*7 ಸಿಟಿ ಸ್ಕ್ಯಾನ್, ಎಕ್ಸ್ ರೇ, ಡಯಾಲಿಸಿಸ್, ಭೌತ ಚಿಕಿತ್ಸೆ, ಗೃಹ ಆರೈಕೆ ಸೇವೆಗಳು, ಆರೋಗ್ಯ ವಿಮೆ ಸೌಲಭ್ಯ ಸೇರಿದಂತೆ ಇತರೆ ಸೌಲಭ್ಯಗಳು ಆಸ್ಪತ್ರೆಯಲ್ಲಿ ದೊರೆಯಲಿದೆ ಎಂದು ಹೇಳಿದೆ……

ಹೆಚ್ಚಿನ‌ ಮಾಹಿತಿಗಾಗಿ ಸಂಪರ್ಕಿಸಿ: 6363415184

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

7 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

24 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

1 day ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

1 day ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago