ದೊಡ್ಡಬಳ್ಳಾಪುರದ ಪಾಲನಜೋಗಿಹಳ್ಳಿ, ಗೌರಿಬಿದನೂರು ರಸ್ತೆಯ ಫ್ರೆಂಡ್ಸ್ ಫಂಕ್ಷನ್ ಹಾಲ್ ಎದುರಿನ ಸಹ್ಯಾದ್ರಿ ಆಸ್ಪತ್ರೆಯು 2025ರ ಮೇ.11ರಂದು ಪ್ರಾರಂಭವಾಗಿ ಆಧುನಿಕ ತಂತ್ರಜ್ಞಾನ, ನುರಿತ ವೈದ್ಯಕೀಯ ಸಿಬ್ಬಂದಿ ಹಾಗೂ ಸಮಗ್ರ ಆರೋಗ್ಯ ಸೇವೆ ಒದಗಿಸುತ್ತಿದೆ ಎಂದು ಸಹ್ಯಾದ್ರಿ ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ…
ಆಸ್ಪತ್ರೆಯು ಕೇವಲ ಚಿಕಿತ್ಸಾ ಕೇಂದ್ರವಾಗಿರದೇ, ಸಮಗ್ರ ಆರೋಗ್ಯ ಸೇವೆಗಳನ್ನು ಜನರಿಗೆ ತಲುಪಿಸುವ ಕೇಂದ್ರವಾಗಿದೆ. ರೋಗಗಳನ್ನು ಪ್ರಥಮ ಹಂತದಲ್ಲೇ ಕಂಡು ಹಿಡಿಯಲು ನಾವು ಆದ್ಯತೆ ನೀಡುತ್ತಿದ್ದೇವೆ ಎಂದು ಹೇಳಿದೆ.
ಆರ್ಥಿಕ ಭಾರವಿಲ್ಲದ ಆರೋಗ್ಯಸೇವೆ ಸಮಾಜದ ಎಲ್ಲ ವರ್ಗಗಳಿಗೂ ಲಭ್ಯವಾಗಲೆಂದು ಪ್ರಯತ್ನಿಸುತ್ತಿದ್ದೇವೆ. ರೈತರಿಗೆ, ಹಾಗೂ ಸೈನಿಕರಿಗೆ ರಿಯಾಯಿತಿ ದರದಲ್ಲಿ ಚಿಕಿತ್ಸೆ ನೀಡುತ್ತಿದ್ದೇವೆ ಎಂದು ತಿಳಿಸಿದೆ…
ಜನರಲ್ ಮೆಡಿಸಿನ್, ಮಧುಮೇಹಶಾಸ್ತ್ರ, ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ, ಬಂಜೆತನ, ಮೂಳೆ ಚಿಕಿತ್ಸೆ, ಸಾಮಾನ್ಯ ಮತ್ತು ಲ್ಯಾಫ್ರೊಸ್ಕೋಪಿಕ್ ಸರ್ಜರಿ, ಕಿವಿ, ಮೂಗು, ಗಂಟಲು ಚಿಕಿತ್ಸೆ, ಚರ್ಮರೋಗ ಚಿಕಿತ್ಸೆ, ಮನೋವೈದ್ಯ ಶಾಸ್ತ್ರ, ನರವಿಜ್ಞಾನ, ಗ್ಯಾಸ್ಟ್ರೋಎಂಟರಾಲಜಿ, ಹೃದಯಶಾಸ್ತ್ರ, ಪಲ್ಮನಾಲಜಿ, ರೆಡಿಯೋಲಜಿ, ರೋಗ ವಿಜ್ಞಾನ, ಟ್ರಾಮಾ ಕೇರ್ ಸೆಂಟರ್, ಫಾರ್ಮಸಿ, ನೆಫ್ರಾಲಜಿ, ಎಂಡೋಕ್ರೈನಾಲಜಿ, ಮೂತ್ರಶಾಸ್ತ್ರ, ಪ್ಲಾಸ್ಟಿಕ್ ಸರ್ಜರಿ, ನರ ಶಸ್ತ್ರಚಿಕಿತ್ಸೆ, ಬೆನ್ನು ಮೂಳೆಯ ಶಸ್ತ್ರಚಿಕಿತ್ಸೆ, ಮಾಡ್ಯುಲರ್ ಒಟಿ(2), 24*7 ಅಪಘಾತ ಮತ್ತು ತುರ್ತು ಸೇವೆಗಳು, 24*7 ಅಂಬುಲೆನ್ಸ್ ಸೇವೆಗಳು, 24*7 ಸಿಟಿ ಸ್ಕ್ಯಾನ್, ಎಕ್ಸ್ ರೇ, ಡಯಾಲಿಸಿಸ್, ಭೌತ ಚಿಕಿತ್ಸೆ, ಗೃಹ ಆರೈಕೆ ಸೇವೆಗಳು, ಆರೋಗ್ಯ ವಿಮೆ ಸೌಲಭ್ಯ ಸೇರಿದಂತೆ ಇತರೆ ಸೌಲಭ್ಯಗಳು ಆಸ್ಪತ್ರೆಯಲ್ಲಿ ದೊರೆಯಲಿದೆ ಎಂದು ಹೇಳಿದೆ……
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 6363415184
ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಚಿಕ್ಕಬಳ್ಳಾಪುರದ ನಂದಿಬೆಟ್ಟ ರಸ್ತೆಯ ಖಾಸಗಿ ಹೋಟೆಲ್ನಲ್ಲಿ ಆಯೋಜಿಸಿದ್ದ "ಕಾಂಗ್ರೆಸ್ ನಡೆ-ಮತ ರಕ್ಷಣೆಯ ಕಡೆ" ಜಾಗೃತ…
ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…
ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ಪೂರಕವಾಗಿದೆ. ಇದನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ನ…
ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…
" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…