Categories: ರಾಜ್ಯ

ಗೃಹಜ್ಯೋತಿ: ಆಗಸ್ಟ್ 5ರಂದು ಗೃಹಜ್ಯೋತಿ ಗ್ಯಾರೆಂಟಿಗೆ ಚಾಲನೆ- ಇಂಧನ ಸಚಿವ ಕೆ.ಜೆ.ಜಾರ್ಜ್

ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರೆಂಟಿಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಆಗಸ್ಟ್ 5ರಂದು ಕಲಬುರಗಿಯಲ್ಲಿ ಸಿಎಂ ಸಿದ್ದರಾಮಯ್ಯನವರಿಂದ ಚಾಲನೆ ದೊರೆಯಲಿದೆ ಎಂದು ಇಂಧನ ಸಚಿವ ಕೆ‌.ಜೆ.ಜಾರ್ಜ್ ಮಾಹಿತಿ ನೀಡಿದ್ದಾರೆ.

ಜುಲೈ 1 ರಿಂದ ಬಳಸಿದ ವಿದ್ಯುತ್‍ಗೆ ಗೃಹಜ್ಯೋತಿ ಯೋಜನೆಯಡಿ ಶುಲ್ಕ ವಿನಾಯಿತಿ ನೀಡಲಾಗುತ್ತಿದೆ. ಗೃಹಜ್ಯೋತಿ ಯೋಜನೆಯಡಿ ಈವರೆಗೂ 1.40 ಕೋಟಿ ಫಲಾನುಭವಿಗಳು ನೋಂದಣಿಯಾಗಿದ್ದಾರೆ. ಜುಲೈ ತಿಂಗಳಿನ ಬಿಲ್‍ನಲ್ಲಿ ಒಂದಿಷ್ಟು ಗೊಂದಲವಿದೆ. ಜೂನ್‍ನಲ್ಲಿ ಬಳಕೆಯಾದ ವಿದ್ಯುತ್‍ಗೆ ಜುಲೈನಲ್ಲಿ ಬಿಲ್ ನೀಡಲಾಗಿದೆ ಎಂದರು.

ಜುಲೈ 1 ರಿಂದ 15 ರವರೆಗೆ ಬಳಸಿದ ವಿದ್ಯುತ್ ಸೇರಿ ಬಿಲ್ ನೀಡಿರುವುದರಿಂದ ಗ್ರಾಹಕರು ಹಣ ಪಾವತಿ ಮಾಡಿದ್ದಾರೆ. ಯೋಜನೆ ಜುಲೈ 1 ರಿಂದ ಜಾರಿಯಾಗಿರುವುದರಿಂದ ಗ್ರಾಹಕರು ಪಾವತಿಸಿದ 15 ದಿನಗಳ ವಿದ್ಯುತ್ ಶುಲ್ಕವನ್ನು ಮರು ಪಾವತಿಸಲಾಗುವುದು ಎಂದು ಗ್ರಾಹಕರ ವಿದ್ಯುತ್ ಬಾಕಿಗೆ ಇದನ್ನು ಹೊಂದಾಣಿಕೆ ಮಾಡಿಕೊಳ್ಳಲಾಗುತ್ತದೆ. ಒಂದು ವೇಳೆ ಯಾವುದೇ ಬಾಕಿ ಉಳಿದಿಲ್ಲವಾದರೆ, ಪಾವತಿಸಿದ ಹಣವನ್ನು ಗ್ರಾಹಕರಿಗೆ ಮರು ನಗದೀಕರಿಸುವುದಾಗಿ ಎಂದು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷರು, ಉಪಮುಖ್ಯಮಂತ್ರಿ ಸೇರಿದಂತೆ ಹಲವಾರು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಚಿಕ್ಕಮಗಳೂರಿನಲ್ಲಿ ಮಾಹಿತಿ ನೀಡಿದ್ದಾರೆ.

Ramesh Babu

Journalist

Recent Posts

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

14 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

15 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

23 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

2 days ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

2 days ago