“ಗೃಹಬಳಕೆ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನು ಕ್ರಮ”

ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ ಸಿಲಿಂಡರ್ಗ ಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿದ್ದ ಬೆಂಗಳೂರಿನ ಪಿಣ್ಯ ದಲ್ಲಿ 45, ಚಿಕ್ಕಜಾಲದಲ್ಲಿ 209 ಶಿವಮೊಗ್ಗ ಜಿಲ್ಲೆಯಲ್ಲಿ 3, ಯಾದಗಿರಿ ಜಿಲ್ಲೆಯಲ್ಲಿ 46 ದಾವಣಗರೆ 13 ಅಗತ್ಯ ವಸ್ತುಗಳ ಕಾಯ್ದೆ 1955 ರ ಕಾಯ್ದೆ ಅಡಿ ಪ್ರಕರಣವನ್ನು ದಾಖಲಿಸಿ ವಶಪಡಿಸಿಕೊಳ್ಳಲಾಗಿದೆ. ಹಾಗೆಯೇ ಕೋಲಾರ ಜಿಲ್ಲೆಯ ಕೆಜಿಎಫ್ ನಲ್ಲಿ ಅಕ್ರಮ ರೀಫಿಲ್ಲಿಂಗ್ ನಡೆಸುತ್ತಿದ್ದ ಗ್ಯಾಸ್ ಏಜಂಸ್ಸಿ ಅಂಗಡಿಯ ಮೇಲೆ ಪ್ರಕರಣ ದಾಖಲಿಸಲಾಗಿದೆ.

ವಾಣಿಜ್ಯ ಬಳಕೆಯ ಸಿಲಿಂಡರ್ ಗಳ ಒಟ್ಟು ಶೇ 20% ಸಿಲಿಂಡರ್ ಗಳನ್ನು ಕೇಂದ್ರ ಸರ್ಕಾರದ ಮಾರ್ಗಸೂಚನೆಗಳಂತೆ ಆಸ್ಪತ್ರೆ, ಶಾಲಾ ಶಿಕ್ಷಣ ಸಂಸ್ಥೆಗಳು, ವಿಮಾನ ನಿಲ್ದಾಣ, ರೈಲು ನಿಲ್ದಾಣ, ಬಸ್ ನಿಲ್ದಾಣಗಳ ಕ್ಯಾಂಟಿನ್ ಗಳಿಗೆ ಪ್ರಮುಖ ದೇವಸ್ಥಾನದಗಳಲ್ಲಿ ಪ್ರಸಾದ ವಿನಿಯೋಗ ಮಾಡಲು ಮತ್ತು ಸರ್ಕಾರಿ ಕಚೇರಿಗಳಲ್ಲಿ / ವೃದ್ದಾಶ್ರಮ, ಪ್ರಮುಖ ಖಾಸಗಿ ವಲಯದ ಕಚೇರಗಳಿಗೆ ಆದ್ಯತೆ ಮೇರೆಗೆ ವಾಣಿಜ್ಯ ಬಳಕೆಯ ಸಿಲಿಂಡರ್ ಗಳನ್ನು ವಿತರಿಸಲು ಸೂಚಿಸಲಾಗಿದೆ.

ಇಂದು ರಾಜ್ಯದ್ಯಂತ 14.2 kg ಯ ಗೃಹ ಬಳಕೆಯ ಒಟ್ಟು 386363 ಸಿಲಿಂಡರ್ ಹಾಗೂ ವಾಣಿಜ್ಯ ಬಳಕೆಯ 6371 ಸಿಲಿಂಡರ್ ಗಳನ್ನು ವಿತರಣೆ ಮಾಡಲಾಗಿದೆ..

ಗೃಹ ಬಳಕೆಯ ಸಿಲಿಂಡರ್ ಗಳ ಉಪಯೊಗಕ್ಕೆ ಯಾವುದೆ ತೊಂದರೆ ಆಗದಂತೆ ಕ್ರಮವಹಿಸಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತ ಇಲಾಖೆ ಹೇಳಿದೆ…

Ramesh Babu

Journalist

Recent Posts

ರಾಜ್ಯಸಭೆ, ಪರಿಷತ್ ಚುನಾವಣೆ: ಬಿಜೆಪಿ ಅಚ್ಚರಿ ನಿರ್ಧಾರ, ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ನಿರಾಕರಣೆ

ಬೆಂಗಳೂರು: 2026ರ ರಾಜ್ಯಸಭೆ ಹಾಗೂ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಪ್ರಕಟಿಸಿದ್ದು, ಕರ್ನಾಟಕದಿಂದ ರಾಜ್ಯಸಭೆಗೆ…

2 hours ago

ಅಳಬೇಡಿ ಸ್ವಾಮಿ ಅಳಬೇಡಿ, ದಯವಿಟ್ಟು ಅಳಬೇಡಿ, ಸ್ವಲ್ಪ ನಕ್ಕು ಬಿಡಿ…..

ನಾನು ವಿದ್ಯಾವಂತನಾಗಿರಲಿಲ್ಲ, ಅದರಿಂದಾಗಿ ಯಶಸ್ವಿಯಾಗಲಿಲ್ಲ. ನಾನು ಬುದ್ದಿವಂತನಾಗಿರಲಿಲ್ಲ, ಅದರಿಂದಾಗಿ ಜನಪ್ರಿಯನಾಗಲಿಲ್ಲ. ನಾನು ಪ್ರತಿಭಾವಂತನಾಗಿರಲಿಲ್ಲ, ಅದರಿಂದಾಗಿ ಪ್ರಖ್ಯಾತನಾಗಲಿಲ್ಲ. ನಾನು ಶ್ರೀಮಂತನಾಗಿರಲಿಲ್ಲ, ಅದರಿಂದಾಗಿ…

4 hours ago

ದೊಡ್ಡಬಳ್ಳಾಪುರ ಯೋಗಾ ಪ್ರತಿಭೆ, ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಪುರಸ್ಕೃತೆ ಜಾಹ್ನವಿ ಎಂ.ಆರ್ ಗೆ ಸನ್ಮಾನ

ಕರ್ನಾಟಕ ಸ್ಟೇಟ್ ಅಮೆಚೂರು ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಜೂ.6, 7ರಂದು ನಡೆದ ರಾಜ್ಯಮಟ್ಟದ…

16 hours ago

ತಡರಾತ್ರಿ ರೌಡಿ ಶೀಟರ್‌ ಬರ್ಬರ ಹತ್ಯೆ: ಸೂಲಿಬೆಲೆಯಲ್ಲಿ ಭೀಕರ ಘಟನೆ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್‌ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…

1 day ago

ಕಾಕ್ರೋಚ್ ಜನತಾ ಪಾರ್ಟಿ……

ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…

1 day ago

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

2 days ago