ಗೃಹರಕ್ಷಕ ಸಿಬ್ಬಂದಿ (ಹೊಂ ಗಾರ್ಡ್) ನೇಮಕಾತಿಗೆ ಅರ್ಜಿ ಆಹ್ವಾನ

ದೊಡ್ಡಬಳ್ಳಾಪುರ ಉಪವಿಭಾಗ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ಗೃಹರಕ್ಷಕ ಸಿಬ್ಬಂದಿ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ದೊಡ್ಡಬಳ್ಳಾಪುರ ನಗರ, ದೊಡ್ಡಬಳ್ಳಾಪುರ ಗ್ರಾಮಾಂತರ, ಮಹಿಳಾ ಠಾಣೆ, ದೊಡ್ಡಬೆಳವಂಗಲ, ಹೊಸಹಳ್ಳಿ, ರಾಜಾನುಕುಂಟೆ, ವಿಶ್ವನಾಥಪುರ, ಚನ್ನರಾಯಪಟ್ಟಣ, ವಿಜಯಪುರ ಪೊಲೀಸ್ ಠಾಣೆಗಳಿಗೆ ಸುಮಾರು 200 ಮಂದಿ ಗೃಹರಕ್ಷಕರ ಸಿಬ್ಬಂದಿ (ಹೊಂ ಗಾರ್ಡ್) ನೇಮಕಾತಿಗೆ ಅರ್ಜಿ ಅಹ್ವಾನಿಸಲಾಗಿದೆ.

ಅರ್ಜಿಗಳು ನಗರದ ಡಿವೈಎಸ್ಪಿ ಕಚೇರಿಯಲ್ಲಿ ದೊರೆಯುತ್ತಿದ್ದು, ಅರ್ಜಿ ಪಡೆದವರು 10 ದಿನಗಳ ಒಳಗಾಗಿ ಸಲ್ಲಿಸುವಂತೆ ಡಿವೈಎಸ್ಪಿ ರವಿ ಅವರು ಕೋರಿದ್ದಾರೆ.

ಗೃಹರಕ್ಷಕರ ನೇಮಕಾತಿಗೆ ಅರ್ಹತೆಗಳು: ಲಗತ್ತಿಸಬೇಕಾದ ದಾಖಲಾತಿಗಳು

1. ಮೂಲ ವೈದ್ಯಕೀಯ ಪ್ರಮಾಣ ಪತ್ರ ಲಗತ್ತಿಸುವುದು.

2. ಜನ್ಮ ದಿನಾಂಕಕ್ಕೆ ಸಂಬಂಧಿಸಿದಂತೆ ಎಸ್.ಎಸ್.ಎಲ್.ಸಿ ಅಂಕಪಟ್ಟಿ ಪ್ರತಿ ಅಥವಾ ವರ್ಗಾವಣೆ ಪ್ರಮಾಣ ಪತ್ರದ ಪ್ರತಿ ಲಗತ್ತಿಸುವುದು.

3. ಕಳೆದ 06 ತಿಂಗಳ ಅವಧಿಯ ವಾಸವಿರುವ ಸ್ಥಳೀಯ ವಿಳಾಸ ಪ್ರಮಾಣ ಪತ್ರ ನಕಲು ಪ್ರತಿ ಲಗತ್ತಿಸುವುದು.

A) ಆಧಾರ್ ಕಾರ್ಡ್

B) ಚುನಾವಣಾ ಗುರುತಿನ ಚೀಟಿ

C) ಡಿ.ಎಲ್(ಡ್ರೈವಿಂಗ್ ಲೈಸೆನ್ಸ್)

4. ಅರ್ಜಿ ಸಲ್ಲಿಸುವ ದಿನಾಂಕಕ್ಕೆ ವಯಸ್ಸು 19 ರಿಂದ 40 ವರ್ಷದ ಒಳಗಿರಬೇಕು.

5. ದೈಹಿಕವಾಗಿ ಸದೃಢರಾಗಿರಬೇಕು.

6.ಗೃಹರಕ್ಷಕರ ಅರ್ಜಿ ನಮೂನೆ “ಎ” 2ನೇ ಪುಟದಲ್ಲಿ ಇಬ್ಬರು ಗಣ್ಯ ವ್ಯಕ್ತಿಗಳ ಮೊಹರು ಮತ್ತು ಸಹಿ ಮಾಡಿಸುವುದು.

7. ಇತ್ತೀಚಿನ ಎರಡು ಪಾಸ್‌ಪೋರ್ಟ್ ಭಾವ ಚಿತ್ರಗಳು

8. ಅರ್ಜಿದಾರರು ತಾವೇ ಪೊಲೀಸ್ ವೆರಿಫಿಕೇಶನ್ ಮಾಡಿಸಿ ಕೊಡತಕ್ಕದ್ದು.

Ramesh Babu

Journalist

Recent Posts

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

5 hours ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

5 hours ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

10 hours ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

16 hours ago

ರಕ್ತ ಸಿಕ್ತ ದೆಹಲಿ… ಇದು ಒಳ್ಳೆಯ ಬೆಳವಣಿಗೆಯಲ್ಲ….

ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…

17 hours ago

ಲಕ್ಕೇನಹಳ್ಳಿ ಬಳಿ ಎತ್ತಿನಹೊಳೆ ಡ್ಯಾಂ ನಿರ್ಮಾಣಕ್ಕೆ ವಿರೋಧ: ಜಲಸಂಪನ್ಮೂಲ ಸಚಿವರಿಗೆ ರೈತರ ಮನವಿ

ದೊಡ್ಡಬಳ್ಳಾಪುರ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಲಕ್ಕೇನಹಳ್ಳಿ ಬಳಿ ಡ್ಯಾಂ ನಿರ್ಮಿಸಲು ಉದ್ದೇಶಿಸಿರುವ ಕ್ರಮಕ್ಕೆ…

1 day ago